Webdunia - Bharat's app for daily news and videos

Install App

ಕೊನೆವರೆಗೂ ಪ್ರಯತ್ನಿಸಿ ಎಂದ ಅಮಿತ್ ಶಾ, ಗರಂ ಆದ ಯಡಿಯೂರಪ್ಪ!

Webdunia
ಶನಿವಾರ, 19 ಮೇ 2018 (14:11 IST)
ಬೆಂಗಳೂರು: ವಿಶ್ವಾಸ ಮತದ ತೂಗುಗತ್ತಿ ನೆತ್ತಿ ಮೇಲೆ ತೂಗಾಡುತ್ತಿದ್ದರೆ ಮೊನ್ನೆಯಷ್ಟೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿಎಸ್ ಯಡಿಯೂರಪ್ಪ ಒತ್ತಡದಲ್ಲಿದ್ದಾರೆ.

ಬೇಕಾದಷ್ಟು ಸ್ಥಾನ ಸಿಗಲು ಪರದಾಡುತ್ತಿರುವ ಬಿಜೆಪಿಗೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭರವಸೆಯ ಮಾತುಗಳನ್ನಾಡಿದ್ದಾರೆ. ಕೊನೆಯವರೆಗೆ ಪ್ರಯತ್ನಿಸಿ ಎಂದು ಸಲಹೆ ನೀಡಿದ್ದಾರೆ ಎನ್ನಲಾಗಿದೆ.

ಆದರೆ ಬೇಕಾದಷ್ಟು ಸ್ಥಾನ ಸಿಗದ ಹತಾಶೆಯಲ್ಲಿರುವ ಬಿಎಸ್ ಯಡಿಯೂರಪ್ಪ ಗರಂ ಆಗಿದ್ದಾರೆ. ಕಾಂಗ್ರೆಸ್ ಶಾಸಕ ಬಿಸಿ ಪಾಟೀಲ್ ಗೆ ಸ್ವತಃ ಬಿಎಸ್ ವೈ ಕರೆ ಮಾಡಿ ಆಮಿಷ ಒಡ್ಡುವ ಅಡಿಯೋ ಬಿಡುಗಡೆಯಾಗಿದೆ. ಜತೆಗೆ ಯಲ್ಲಾಪುರ ಕಾಂಗ್ರೆಸ್ ಶಾಸಕ ಶಿವರಾಮ್ ಹೆಬ್ಬಾರ್ ಗೆ ಬಿಎಸ್ ವೈ ಪುತ್ರನೇ ಆಮಿಷ ಒಡ್ಡಲು ಕರೆ ಮಾಡಿರುವ ಅಡಿಯೋ ಕೂಡಾ ಬಿಡುಗಡೆಯಾಗಿದೆ. ಹೀಗಾಗಿ ಭಾರೀ ಅಮಿಷವೊಡ್ಡಿ ವಿಪಕ್ಷದ ಶಾಸಕರಿಗೆ ಬಿಜೆಪಿ ಗಾಳ ಹಾಕುತ್ತಿರುವುದು ಸ್ಪಷ್ಟವಾಗಿದೆ. ಹಾಗಿದ್ದರೂ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ ಬಿಗು ಬಂದೋಬಸ್ತ್ ನಿಂದಾಗಿ ಬಿಜೆಪಿಗೆ ಅಗತ್ಯ ಶಾಸಕರ ಬೆಂಬಲ ಸಿಗದೇ ಬಿಎಸ್ ವೈ ಹತಾಶೆಗೊಳಗಾಗಿದ್ದಾರೆ ಎನ್ನಲಾಗಿದೆ. ಅಂತೂ ಈ ಸರ್ಕಾರ ಉಳಿಯುತ್ತಾ ಅಳಿಯುತ್ತಾ ಎಂಬ ಪ್ರಶ್ನೆಗೆ ಎರಡೇ ಗಂಟೆಗಳೊಳಗೆ ಉತ್ತರ ಸಿಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

ಮುಂದಿನ ಸುದ್ದಿ
Show comments