ಮಳೆಯಿಂದ ಹಳದಿ ಅಲರ್ಟ್ ಘೋಷಣೆ!?

Webdunia
ಶನಿವಾರ, 30 ಅಕ್ಟೋಬರ್ 2021 (07:27 IST)
ಬೆಂಗಳೂರು : ಕರ್ನಾಟಕದಲ್ಲಿ ಹಲವೆಡೆ ನವೆಂಬರ್ 1ರವರೆಗೂ ಮಳೆ ಮುಂದುವರೆಯಲಿದೆ.
ರಾಜ್ಯದ ದಕ್ಷಿಣ ಒಳನಾಡು, ರಾವಳಿ, ಮಲೆನಾಡಿನ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆ ಹಾಗೂ ಗುಡುಗು, ಮಿಂಚು ಉಂಟಾಗುವ ಸಾಧ್ಯತೆಯಿದೆ. ಇಂದಿನಿಂದ ನವೆಂಬರ್ 1ರವರೆಗೆ ದಕ್ಷಿಣ ಭಾರತದ ಹಲವಾರು ರಾಜ್ಯಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ತಮಿಳುನಾಡು, ಕೇರಳ, ಪುದುಚೆರಿ, ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ನವೆಂಬರ್ 1 ರವರೆಗೆ ಗುಡುಗು ಮತ್ತು ಮಿಂಚು ಸಂಭವಿಸಬಹುದು.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇಂದಿನಿಂದ ನವೆಂಬರ್ 1ರವರೆಗೂ ಕರ್ನಾಟಕದಲ್ಲಿ ಮಳೆರಾಯ ಆರ್ಭಟಿಸಲಿದ್ದಾನೆ. ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗ ಸೇರಿದಂತೆ 14 ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments