ಮಳೆಯಿಂದ ಹಳದಿ ಅಲರ್ಟ್ ಘೋಷಣೆ!?

Webdunia
ಗುರುವಾರ, 6 ಜನವರಿ 2022 (06:43 IST)
ಬೆಂಗಳೂರು : ಕಳೆದ ವಾರದಿಂದ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯಾದ್ಯಂತ ಮಳೆ ಕಡಿಮೆಯಾಗಿದೆ.

ಉತ್ತರ ಕರ್ನಾಟಕ, ಮಲೆನಾಡು, ಬೆಂಗಳೂರು, ದಕ್ಷಿಣ ಒಳನಾಡಿನಲ್ಲಿ ಹೆಚ್ಚಾಗಿದ್ದ ಚಳಿಯೂ ಇದೀಗ ತಗ್ಗುತ್ತಿದೆ. ಆದರೆ, ದೆಹಲಿ, ನೊಯ್ಡಾ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಮಳೆ ಹೆಚ್ಚಾಗಿದೆ.

ಇಂದು ಪಶ್ಚಿಮ ಬಂಗಾಳದ ಡಾರ್ಜಲಿಂಗ್, ಕಾಲಿಂಪಾಂಗ್, ಪುರುಲಿಯಾ, ಬಂಕುರಾ, ಪಶ್ಚಿಮ-ಮಿಡ್ನಾಪುರ ಮತ್ತು ಜಾರ್‌ಗ್ರಾಮ್ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ. ಇಂದಿನಿಂದ 3 ದಿನ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಈ ಮುನ್ಸೂಚನೆ ನೀಡಿದೆ.

ದೆಹಲಿಯಲ್ಲಿ ಇಂದಿನಿಂದ ಜನವರಿ 9ರವರೆಗೆ ಮಳೆಯಾಗುತ್ತದೆ. ಇಂದಿನಿಂದ ಜನವರಿ 8ರ ಅವಧಿಯಲ್ಲಿ ಹೆಚ್ಚಿನ ಗಾಳಿ ಮತ್ತು ಮಳೆಯ ಸಾಧ್ಯತೆಯಿದೆ. ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಇಂದು ಭಾರೀ ಮಳೆ ಅಥವಾ ಹಿಮಪಾತ ಸಂಭವಿಸುತ್ತದೆ.

ಇಂದಿನಿಂದ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ, ಉತ್ತರ ರಾಜಸ್ಥಾನ, ಪಶ್ಚಿಮ ಉತ್ತರ ಪ್ರದೇಶ ಮತ್ತು ಪಶ್ಚಿಮ ಮಧ್ಯಪ್ರದೇಶಗಳಲ್ಲಿ ಸಾಕಷ್ಟು ಮಳೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಜಿ ಸಚಿವ ರಾಮಚಂದ್ರ ಗೌಡರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಕಾಸರಗೋಡು: ಅಪಾಯಕಾರಿ ರೀತಿಯಲ್ಲಿ ಈಜಾಡುತ್ತಿದ್ದ ಹಿನ್ನೆಲೆ ಪೊಲೀಸ್ ದಾಳಿ

ಒಬ್ಬ ಸಚಿವನೂ ಸಾಂತ್ವನ ಹೇಳಲು ಬರಲಿಲ್ಲ, ವಿಶಾಖಪಟ್ಟಣದ ದೋಣಿ ದುರಂತದ ಸಂಬಂಧ ಆಂಧ್ರ ಸರ್ಕಾರಕ್ಕೆ ಜಗನ್ ರೆಡ್ಡಿ ಕ್ಲಾಸ್

ಬದರಿನಾಥ ದೇಗುಲ ಹಣ ಕಳ್ಳತನ: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Phalgam Attack: ಉಗ್ರ ಹಫೀಜ್‌ಗೆ ಸಯೀದ್‌ಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments