ಮುಂದಿನ ವಾರ ಬರಗಾಲ ಘೋಷಣೆ ಮಾಡ್ತೀವಿ : ಸಿದ್ದರಾಮಯ್ಯ

Webdunia
ಭಾನುವಾರ, 10 ಸೆಪ್ಟಂಬರ್ 2023 (11:40 IST)
ಧಾರವಾಡ : ಕೇಂದ್ರ ಸರ್ಕಾರದ ನಿಯಮದಂತೆ ನಾವು ಬರಗಾಲ ಘೋಷಣೆ ಮಾಡಬೇಕು. ಮುಂದಿನ ವಾರ ಬರಗಾಲ ಘೋಷಣೆ ಮಾಡುತ್ತೇವೆ. ಕೇಂದ್ರದ ಸಹಾಯ ಕೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ ಉದ್ಘಾಟನೆ ಮಾಡಿ ಮಾತನಾಡಿದ ಅವರು, ರೈತರಿಗೆ ಕೃಷಿ ಉತ್ಪಾದನೆ ಆಗಬೇಕು. ರೈತರು, ಸೈನಿಕರು, ಶಿಕ್ಷಕರು ಬಹಳ ಮುಖ್ಯ. ಬಹಳ ಸಂತೋಷದಿಂದ ಧಾರವಾಡ ಕೃಷಿ ವಿವಿಯಲ್ಲಿ ಕೃಷಿ ಮೇಳವನ್ನು ನಾನು ನನ್ನ ಮಿತ್ರರು ಉದ್ಘಾಟನೆ ಮಾಡಿದ್ದೇವೆ.

ಕೃಷಿ ವಿವಿ ರೈತರಿಗೆ ಅನುಕೂಲ ಮಾಡುವ ಇಲಾಖೆ. 60% ಗೂ ಹೆಚ್ಚು ಜನಸಂಖ್ಯೆ ಕೃಷಿ ಮೇಲೆ ಅವಲಂಬನೆ ಆಗಿದೆ. ಕೃಷಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ. ರೈತರ ಆದಾಯ ಕೂಡಾ ಹೆಚ್ಚು ಆಗಲಿದೆ ಎಂದರು.

ಕೇಂದ್ರ ಹಾಗೂ ರಾಜ್ಯ ಎರಡು ಸರ್ಕಾರ ಕೂಡಾ ಕೃಷಿ ಅಭಿವೃದ್ಧಿ ಮಾಡಲು ಪ್ರಯತ್ನ ಮಾಡಬೇಕು. ನಮ್ಮದು ಕೃಷಿ ಪ್ರಧಾನ ದೇಶ ಎಂದು ಕರೆಯುತ್ತೇವೆ. ಕೆಲವರು ಕೃಷಿ ಬಿಡುತ್ತಿದ್ದಾರೆ. ಕೃಷಿ ಲಾಭದಾಯಕ ಅಲ್ಲ ಎಂದು ವಿಮುಖರಾಗುತ್ತಿದ್ದಾರೆ. ನಮ್ಮ ದೇಶದಲ್ಲಿ ಮಳೆಯಾಶ್ರಿತ ಬೇಸಾಯ ಹೆಚ್ಚು. ರಾಜಸ್ಥಾನ ಬಿಟ್ಟರೆ ನಾವೇ ಹೆಚ್ಚು. ಇದರಲ್ಲಿ ಕೃಷಿ ವಿವಿಗಳ ಪಾತ್ರ ಮುಖ್ಯ. ಒಣ ಬೇಸಾಯದ ಕಡೆ ಹೆಚ್ಚು ಗಮನ ಕೊಡಬೇಕಿರುವುದು ವಿವಿಗಳ ಕರ್ತವ್ಯ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments