ಮುಂದಿನ ವಾರ ಬರಗಾಲ ಘೋಷಣೆ ಮಾಡ್ತೀವಿ : ಸಿದ್ದರಾಮಯ್ಯ

Webdunia
ಭಾನುವಾರ, 10 ಸೆಪ್ಟಂಬರ್ 2023 (11:40 IST)
ಧಾರವಾಡ : ಕೇಂದ್ರ ಸರ್ಕಾರದ ನಿಯಮದಂತೆ ನಾವು ಬರಗಾಲ ಘೋಷಣೆ ಮಾಡಬೇಕು. ಮುಂದಿನ ವಾರ ಬರಗಾಲ ಘೋಷಣೆ ಮಾಡುತ್ತೇವೆ. ಕೇಂದ್ರದ ಸಹಾಯ ಕೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಮೇಳ ಉದ್ಘಾಟನೆ ಮಾಡಿ ಮಾತನಾಡಿದ ಅವರು, ರೈತರಿಗೆ ಕೃಷಿ ಉತ್ಪಾದನೆ ಆಗಬೇಕು. ರೈತರು, ಸೈನಿಕರು, ಶಿಕ್ಷಕರು ಬಹಳ ಮುಖ್ಯ. ಬಹಳ ಸಂತೋಷದಿಂದ ಧಾರವಾಡ ಕೃಷಿ ವಿವಿಯಲ್ಲಿ ಕೃಷಿ ಮೇಳವನ್ನು ನಾನು ನನ್ನ ಮಿತ್ರರು ಉದ್ಘಾಟನೆ ಮಾಡಿದ್ದೇವೆ.

ಕೃಷಿ ವಿವಿ ರೈತರಿಗೆ ಅನುಕೂಲ ಮಾಡುವ ಇಲಾಖೆ. 60% ಗೂ ಹೆಚ್ಚು ಜನಸಂಖ್ಯೆ ಕೃಷಿ ಮೇಲೆ ಅವಲಂಬನೆ ಆಗಿದೆ. ಕೃಷಿ ಅಭಿವೃದ್ಧಿಯಾದರೆ ದೇಶ ಅಭಿವೃದ್ಧಿ. ರೈತರ ಆದಾಯ ಕೂಡಾ ಹೆಚ್ಚು ಆಗಲಿದೆ ಎಂದರು.

ಕೇಂದ್ರ ಹಾಗೂ ರಾಜ್ಯ ಎರಡು ಸರ್ಕಾರ ಕೂಡಾ ಕೃಷಿ ಅಭಿವೃದ್ಧಿ ಮಾಡಲು ಪ್ರಯತ್ನ ಮಾಡಬೇಕು. ನಮ್ಮದು ಕೃಷಿ ಪ್ರಧಾನ ದೇಶ ಎಂದು ಕರೆಯುತ್ತೇವೆ. ಕೆಲವರು ಕೃಷಿ ಬಿಡುತ್ತಿದ್ದಾರೆ. ಕೃಷಿ ಲಾಭದಾಯಕ ಅಲ್ಲ ಎಂದು ವಿಮುಖರಾಗುತ್ತಿದ್ದಾರೆ. ನಮ್ಮ ದೇಶದಲ್ಲಿ ಮಳೆಯಾಶ್ರಿತ ಬೇಸಾಯ ಹೆಚ್ಚು. ರಾಜಸ್ಥಾನ ಬಿಟ್ಟರೆ ನಾವೇ ಹೆಚ್ಚು. ಇದರಲ್ಲಿ ಕೃಷಿ ವಿವಿಗಳ ಪಾತ್ರ ಮುಖ್ಯ. ಒಣ ಬೇಸಾಯದ ಕಡೆ ಹೆಚ್ಚು ಗಮನ ಕೊಡಬೇಕಿರುವುದು ವಿವಿಗಳ ಕರ್ತವ್ಯ ಎಂದು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಸಂಜೆ ಬಳಿಕ ಈ ನಗರದಲ್ಲಿ ಭಾರೀ ಮಳೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಯಾಕೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ Video

ರಾಹುಲ್ ಗಾಂಧಿ ವಿದೇಶದಲ್ಲಿ ಕುಟುಂಬವನ್ನು ಹೊಂದಿದ್ದಾರಾ, ಹರಿದಾಡುತ್ತಿರುವ ವಿಡಿಯೋ ಹಿಂದಿನ ಅಸಲಿಯತ್ತೇನು

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ಮುಂದಿನ ಸುದ್ದಿ
Show comments