Webdunia - Bharat's app for daily news and videos

Install App

ಕೈಗೆ ಸಿಗದ ಶಾಸಕರ ಕರೆತರಲು ಜಮೀರಣ್ಣನೇ ಹೋದರು!

Webdunia
ಬುಧವಾರ, 16 ಮೇ 2018 (19:06 IST)
ಬೆಂಗಳೂರು: ಕೆಪಿಸಿಸಿ ಸಂಪರ್ಕಕ್ಕೆ ಸಿಗದೇ ಬಿಜೆಪಿ ಗಾಳಕ್ಕೆ ಬಲಿಯಾದರೇ ಎಂಬ ಅನುಮಾನ ಸೃಷ್ಟಿಸಿದ್ದ ಕಾಂಗ್ರೆಸ್ ನ ಶಾಸಕರಾದ ಆನಂದ್ ಸಿಂಗ್ ರನ್ನು ಕರೆತರಲು ಸ್ವತಃ ಜಮೀರ್ ಅಹಮ್ಮದ್ ತೆರಳಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ತೆರಳಿರುವ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಬಿಜೆಪಿ ಅಮಿಷಕ್ಕೆ ಬಲಿಯಾಗದಂತೆ ಕೆಪಿಸಿಸಿ ಸಭೆಗೆ ಕರೆತರಲು ಖುದ್ದಾಗಿ ತೆರಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಮತ್ತೊಮ್ಮೆ ಶಾಸಕರ ಸಭೆ ನಡೆಯುತ್ತಿದ್ದು, ಅದಾದ ಬಳಿಕ ಎಲ್ಲಾ ಶಾಸಕರೂ ರೆಸಾರ್ಟ್ ಗೆ ತೆರಳಿದ್ದಾರೆ ಎನ್ನಲಾಗಿದೆ. ಈ ನಡುವೆ ರಾಜ್ಯಪಾಲರು ತಜ್ಞರ ಸಲಹೆ ಪಡೆಯುತ್ತಿದ್ದು, ಯಾರಿಗೆ ಸರ್ಕಾರ ಭಾಗ್ಯ ನೀಡಬೇಕೆಂದು ಸಮಾಲೋಚನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments