Webdunia - Bharat's app for daily news and videos

Install App

ನನಗೆ ಸಚಿವ ಸ್ಥಾನ ಪಕ್ಕಾ, ಖಾತೆ ಯಾವುದು ಗೊತ್ತಿಲ್ಲ: ಜಮೀರ್ ಅಹಮ್ಮದ್

Webdunia
ಬುಧವಾರ, 6 ಜೂನ್ 2018 (09:59 IST)
ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರಕ್ಕೆ ಇಂದು ಹೊಸದಾಗಿ 20 ಮಂದಿ ಶಾಸಕರು ಕ್ಯಾಬಿನೆಟ್ ದರ್ಜೆಗೆ ಬಡ್ತಿ ಪಡೆಯುತ್ತಿದ್ದಾರೆ. ಅವರಲ್ಲಿ ನಾನೂ ಒಬ್ಬ ಎಂದು ಶಾಸಕ ಜಮೀರ್ ಅಹಮ್ಮದ್ ಖಚಿತಪಡಿಸಿದ್ದಾರೆ.

ಕಾಂಗ್ರೆಸ್ ನಾಯಕ, ಉಪಮುಖ್ಯಮಂತ್ರಿ ಜಿ ಪರಮೇಶ್ವರ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹಮ್ಮದ್ ನನಗೆ ಸಚಿವ ಸ್ಥಾನ ಪಕ್ಕಾ ಆಗಿದೆ. ಆದರೆ ಯಾವ ಖಾತೆ ಕೊಡುತ್ತಾರೆ ಎಂಬುದು ಗೊತ್ತಾಗಿಲ್ಲ ಎಂದಿದ್ದಾರೆ.

ಚಾಮರಾಜಪೇಟೆ ಶಾಸಕರಾಗಿರುವ ಜಮೀರ್ ಜೆಡಿಎಸ್ ನಿಂದ ಬಂಡಾಯವೆದ್ದು, ಈ ಬಾರಿ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದರು. ಇದೀಗ ಮಂತ್ರಿಯಾಗುತ್ತಿರುವುದು ದೈವೇಚ್ಛೆ ಎಂದು ಅವರು ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments