Webdunia - Bharat's app for daily news and videos

Install App

ಕುಮಾರ್ ಸ್ವಾಮಿ ಜತೆಗೆ ಸಂಬಂಧ ಆಲ್ ಈಸ್ ವೆಲ್ ಎಂದ ಜಮೀರ್ ಅಹಮ್ಮದ್

Webdunia
ಶುಕ್ರವಾರ, 25 ಮೇ 2018 (11:35 IST)
ಬೆಂಗಳೂರು: ಚುನಾವಣೆಗೆ ಮೊದಲು ಜೆಡಿಎಸ್ ನಿಂದ ಉಚ್ಛಾಟನೆಗೊಂಡಾಗ ಎಚ್ ಡಿ ಕುಮಾರಸ್ವಾಮಿ ಸಿಎಂ ಆದರೆ ಶಿರಚ್ಛೇದ ಮಾಡಿಕೊಳ್ಳುತ್ತೇನೆ ಎಂದಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಇದೀಗ ಆಲ್ ಈಸ್ ವೆಲ್ ಎಂದಿದ್ದಾರೆ.

ಕಾಂಗ್ರೆಸ್ ಜತೆ ಸೇರಿ ಇದೀಗ ಜೆಡಿಎಸ್  ಸಮ್ಮಿಶ್ರ ಸರ್ಕಾರ ರಚಿಸುತ್ತಿದ್ದಂತೇ ಜಮೀರ್ ಉಲ್ಟಾ ಹೊಡೆದಿದ್ದಾರೆ. ವಿಶ್ವಾಸ ಮತ ಪ್ರಕ್ರಿಯೆಗೆ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿದ ಜಮೀರ್ ಅಹಮ್ಮದ್ ನನ್ನ, ಕುಮಾರಸ್ವಾಮಿ ನಡುವಿನ ಸಂಬಂಧ ಚೆನ್ನಾಗಿದೆ ಎಂದಿದ್ದಾರೆ.

ನಮ್ಮಿಬ್ಬರ ನಡುವಿನ ಅಸಮಾಧಾನವೆಲ್ಲವೂ ಸರಿಯಾಗಿದೆ. ನಾವು ಚೆನ್ನಾಗಿಯೇ ಇದ್ದೇವೆ. ಈ ಸರ್ಕಾರದಲ್ಲಿ ನಾನು ಮಂತ್ರಿ ಹುದ್ದೆ ಕೇಳಿಲ್ಲ. ಅವರಾಗಿಯೇ ಅಗತ್ಯ ಬಂದರೆ ಕರೆದು ಕೊಡುತ್ತಾರೆ ಎಂದು ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments