Webdunia - Bharat's app for daily news and videos

Install App

ಮೈಸೂರು: ಸಿಎಂ ಭೇಟಿ ಮಾಡಿದ ಜಮೀರ್, ಚೆಲುವರಾಯ ಸ್ವಾಮಿ

Webdunia
ಭಾನುವಾರ, 1 ಏಪ್ರಿಲ್ 2018 (14:58 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿದ ಮಾಜಿ ಶಾಸಕರಾದ ಜಮೀರ್ ಅಹ್ಮದ್, ಚೆಲುವರಾಯ ಸ್ವಾಮಿ, ಚುನಾವಣೆ ಪ್ರಚಾರಕ್ಕಾಗಿ ತಮ್ಮ ಕ್ಷೇತ್ರಗಳಿಗೆ ಭೇಟಿ ಕೊಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಕಳೆದ ತಿಂಗಳು 25 ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಅಧಿಕೃತವಾಗಿ ಕೈ ಪಾಳೆಯ ಸೇರಿದ್ದ ಜೆಡಿಎಸ್ ಬಂಡಾಯ ಮಾಜಿ ಶಾಸಕರು ಇಂದು ಸಿದ್ದರಾಮಯ್ಯ ಅವರ ನಿವಾಸದಲ್ಲಿ ಭೇಟಿಯಾಗಿ ಚುನಾವಣೆಯಲ್ಲಿ ಸಾಥ್ ನಿಡಲು ಮನವಿ ಮಾಡಿದರು.
 
ಜೆಡಿಎಸ್ ಪಕ್ಷಕ್ಕೆ ಸೆಡ್ಡು ಹೊಡೆದು ಕೈ ಪಕ್ಷ ಸೇರಿರುವ ಮಾಜಿ ಶಾಸಕರು ಕಳೆದ ಕೆಲವು ದಿನಗಳಿಂದ ಆಗಾಗ್ಗೆ ಮೈಸೂರಿನಲ್ಲಿ ಸಿಎಂ ಜತೆ ಕಾಣಿಸಿಕೊಳ್ಳುತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments