ನೇಕಾರರಿಗೆ ಗುಡ್ ನ್ಯೂಸ್ ನೀಡಿದ ಸಿಎಂ?

Webdunia
ಗುರುವಾರ, 22 ಡಿಸೆಂಬರ್ 2022 (09:03 IST)
ಬೆಂಗಳೂರು : ವಿದ್ಯುತ್ ಕೈಮಗ್ಗದಲ್ಲಿ ಕೆಲಸ ಮಾಡುತ್ತಿರುವ ನೇಕಾರರಿಗೂ ನೇಕಾರ ಸಮ್ಮಾನ್ ಯೋಜನೆ ವಿಸ್ತರಣೆ ಮಾಡಲು ಹಾಗೂ 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, 5 ಎಚ್ಪಿ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

8 ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ನೇಕಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ ನಡೆಸಲಾಯಿತು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, ವೃತ್ತಿಪರ ನೇಕಾರರ ಕೈಮಗ್ಗಕ್ಕೆ ಕೈಗಾರಿಕಾ ಇಲಾಖೆಯಿಂದ ನೀಡುತ್ತಿರುವ ಶೇ.30 ರಷ್ಟು ಸಹಾಯಧನವನ್ನು ಶೇ.50ಕ್ಕೆ ಹೆಚ್ಚಿಸುವ ಬೇಡಿಕೆಯನ್ನು ಒಪ್ಪಲಾಗಿದೆ.

ನೇಕಾರ ಸಮ್ಮಾನ್ ಯೋಜನೆಯಡಿ 46,000 ಕೈಮಗ್ಗ ನೇಕಾರರಿಗೆ 5,000 ರೂ.ಗಳನ್ನು ಡಿಬಿಟಿ ಮಾಡಲಾಗಿದೆ. ನೇಕಾರರ ಜನವಸತಿ ಪ್ರದೇಶದಲ್ಲಿರುವ ನೇಕಾರರಿಗೆ ಆಕ್ಯುಪೆನ್ಸಿ ಸರ್ಟಿಫಿಕೇಟ್ ನೀಡಲು ತೀರ್ಮಾನಿಸಲಾಗಿದೆ.

ಮನೆಯಲ್ಲಿಯೇ ಉದ್ಯೋಗ ನಡೆಸುತ್ತಿರುವ ನೇಕಾರರಿಗೆ `ಗುಡಿ ಕೈಗಾರಿಕೆ’ ಗಳೆಂದು ಪರಿಗಣಿಸಿ, ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿಯಿಂದ ವಿನಾಯಿತಿ ನೀಡಲು ಆದೇಶ ಹೊರಡಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸ್ಫೋಟಕ್ಕೂ ಮುನ್ನಾ ಮನೆಗೆ ಭೇಟಿ ಕೊಟ್ಟ ಬಾಂಬರ್‌ ಉಮರ್ ಮಾಡಿದ್ದೇನು ಗೊತ್ತಾ

Karnataka Weather, ಚಳಿಯ ಜತೆಗೆ ರಾಜ್ಯದ ಈ ಭಾಗದಲ್ಲಿ ಇಂದು, ನಾಳೆ ಮಳೆ

ಇದೇ ಗುರುವಾರ, ಶುಕ್ರವಾರ ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ

ಬೆಳಗಾವಿ ಕೃಷ್ಣಮೃಗ ಸಾವು ಪ್ರಕರಣ, ಬಂತು ಪ್ರಯೋಗಾಲಯದ ವರದಿ

60 ಅಡಿ ಆಳದ ಕಾಲುವೆಗೆ ಬಿದ್ದ ಕಾಡಾನೆ, ಕಾರ್ಯಚರಣೆ ಹೇಗೆ ನಡೆದಿತ್ತು ಗೊತ್ತಾ

ಮುಂದಿನ ಸುದ್ದಿ
Show comments