Webdunia - Bharat's app for daily news and videos

Install App

ಸಾಮಾನ್ಯ ಬಜೆಟ್ ನಡೆದು ಬಂದ ದಾರಿ

Webdunia
ಮಂಗಳವಾರ, 14 ನವೆಂಬರ್ 2017 (19:16 IST)
ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ಸಮಯವನ್ನು ಬೆಳಗ್ಗೆಗೆ ಬದಲಾಯಿಸಿತು ಮತ್ತು ಸಂಸತ್ತಿನ ಅಧಿವೇಶನ ಆರಂಭಗೊಂಡ ಸ್ವಲ್ಪ ಹೊತ್ತಿನಲ್ಲೇ ಬಜೆಟ್ ಮಂಡಿಸಲಾಗಿತ್ತು.  

ಇಂದಿನಿಂದ ಮತ್ತೊಂದು ಹೊಸ ಸಂಪ್ರದಾಯ ಆರಂಭವಾಗುತ್ತಿದೆ. ಒಂದು ತಿಂಗಳ ಮೊದಲು ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ ಮತ್ತು ರೈಲ್ವೆ ಬಜೆಟ್ ಈಗ ಸಾರ್ವತ್ರಿಕ ಬಜೆಟ್ ಭಾಗವಾಗಿದೆ.
 
ಈ ಬಗ್ಗೆ ಸಂಸತ್ತಿನಲ್ಲಿ ವ್ಯಾಪಕ ಚರ್ಚೆಗಳು ನಡೆದಿವೆ ಮತ್ತು ಈ ನಿರ್ಧಾರದ ಲಾಭ ಮುಂದಿನ ದಿನಗಳಲ್ಲಿ ಪ್ರತಿಫಲಿತವಾಗಲಿದೆ. ಸಾರ್ವಜನಿಕರ ಹಿತ ದೃಷ್ಟಿಯಿಂದ ಎಲ್ಲ ರಾಜಕೀಯ ಪಕ್ಷಗಳೂ ಸಂಸತ್ತಿನಲ್ಲಿ ಆರೋಗ್ಯ ಪೂರ್ಣ ಚರ್ಚೆಯ ಖಾತ್ರಿಗಾಗಿ ಕೈಜೋಡಿಸುತ್ತವೆ ಎಂಬ ಆಶಾ ಭಾವನೆಯಲ್ಲಿ ಸರಕಾರ ಇದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ, ಕೋಲ್ಕತ್ತಾ ವಿಮಾನದಲ್ಲಿ ಸಹ ಪ್ರಯಾಣಿಕನಿಗೆ ಕಪಾಳಮೋಕ್ಷ: ಇಂಡಿಗೋ ಮುಂದಿನ ಕ್ರಮಕ್ಕೆ ಮೆಚ್ಚುಗೆ

6 ತಿಂಗಳಿನಿಂದ ಅಪ್ಪ, ಅಮ್ಮನ ಭೇಟಿಯಾಗಿಲ್ಲ, ಶಿಕ್ಷೆ ಕಡಿಮೆಗಾಗಿ ಜಡ್ಜ್‌ ಮುಂದೆ ಪ್ರಜ್ವಲ್ ಕಣ್ಣೀರು

ಪ್ರತಿಭಟನೆ ಮಾಡಲಿರುವ ರಾಹುಲ್ ಗಾಂಧಿ ವಿರುದ್ಧವೇ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್ ನವರೇ ಚುನಾವಣೆ ಅಕ್ರಮ ಮಾಡಿದ್ದಾರೆಂದು ನಮಗೆ ಅನುಮಾನವಿದೆ: ಸಿಟಿ ರವಿ

ಜಾರ್ಖಂಡ್‌ನ ಮಾಜಿ ಸಿಎಂ ಶಿಬು ಸೊರೆನ್ ಆರೋಗ್ಯ ಸ್ಥಿತಿ ಗಂಭೀರ, ಏನಾಗಿದೆ ಜೆಎಂಎಂ ನಾಯಕನಿಗೆ

ಮುಂದಿನ ಸುದ್ದಿ
Show comments