Webdunia - Bharat's app for daily news and videos

Install App

ಸಾಮಾನ್ಯ ಬಜೆಟ್ ನಡೆದು ಬಂದ ದಾರಿ

Webdunia
ಮಂಗಳವಾರ, 14 ನವೆಂಬರ್ 2017 (19:16 IST)
ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ಸಮಯವನ್ನು ಬೆಳಗ್ಗೆಗೆ ಬದಲಾಯಿಸಿತು ಮತ್ತು ಸಂಸತ್ತಿನ ಅಧಿವೇಶನ ಆರಂಭಗೊಂಡ ಸ್ವಲ್ಪ ಹೊತ್ತಿನಲ್ಲೇ ಬಜೆಟ್ ಮಂಡಿಸಲಾಗಿತ್ತು.  

ಇಂದಿನಿಂದ ಮತ್ತೊಂದು ಹೊಸ ಸಂಪ್ರದಾಯ ಆರಂಭವಾಗುತ್ತಿದೆ. ಒಂದು ತಿಂಗಳ ಮೊದಲು ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ ಮತ್ತು ರೈಲ್ವೆ ಬಜೆಟ್ ಈಗ ಸಾರ್ವತ್ರಿಕ ಬಜೆಟ್ ಭಾಗವಾಗಿದೆ.
 
ಈ ಬಗ್ಗೆ ಸಂಸತ್ತಿನಲ್ಲಿ ವ್ಯಾಪಕ ಚರ್ಚೆಗಳು ನಡೆದಿವೆ ಮತ್ತು ಈ ನಿರ್ಧಾರದ ಲಾಭ ಮುಂದಿನ ದಿನಗಳಲ್ಲಿ ಪ್ರತಿಫಲಿತವಾಗಲಿದೆ. ಸಾರ್ವಜನಿಕರ ಹಿತ ದೃಷ್ಟಿಯಿಂದ ಎಲ್ಲ ರಾಜಕೀಯ ಪಕ್ಷಗಳೂ ಸಂಸತ್ತಿನಲ್ಲಿ ಆರೋಗ್ಯ ಪೂರ್ಣ ಚರ್ಚೆಯ ಖಾತ್ರಿಗಾಗಿ ಕೈಜೋಡಿಸುತ್ತವೆ ಎಂಬ ಆಶಾ ಭಾವನೆಯಲ್ಲಿ ಸರಕಾರ ಇದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments