Webdunia - Bharat's app for daily news and videos

Install App

ಸಾಮಾನ್ಯ ಬಜೆಟ್ ನಡೆದು ಬಂದ ದಾರಿ

Webdunia
ಮಂಗಳವಾರ, 14 ನವೆಂಬರ್ 2017 (19:16 IST)
ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ಸಮಯವನ್ನು ಬೆಳಗ್ಗೆಗೆ ಬದಲಾಯಿಸಿತು ಮತ್ತು ಸಂಸತ್ತಿನ ಅಧಿವೇಶನ ಆರಂಭಗೊಂಡ ಸ್ವಲ್ಪ ಹೊತ್ತಿನಲ್ಲೇ ಬಜೆಟ್ ಮಂಡಿಸಲಾಗಿತ್ತು.  

ಇಂದಿನಿಂದ ಮತ್ತೊಂದು ಹೊಸ ಸಂಪ್ರದಾಯ ಆರಂಭವಾಗುತ್ತಿದೆ. ಒಂದು ತಿಂಗಳ ಮೊದಲು ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ ಮತ್ತು ರೈಲ್ವೆ ಬಜೆಟ್ ಈಗ ಸಾರ್ವತ್ರಿಕ ಬಜೆಟ್ ಭಾಗವಾಗಿದೆ.
 
ಈ ಬಗ್ಗೆ ಸಂಸತ್ತಿನಲ್ಲಿ ವ್ಯಾಪಕ ಚರ್ಚೆಗಳು ನಡೆದಿವೆ ಮತ್ತು ಈ ನಿರ್ಧಾರದ ಲಾಭ ಮುಂದಿನ ದಿನಗಳಲ್ಲಿ ಪ್ರತಿಫಲಿತವಾಗಲಿದೆ. ಸಾರ್ವಜನಿಕರ ಹಿತ ದೃಷ್ಟಿಯಿಂದ ಎಲ್ಲ ರಾಜಕೀಯ ಪಕ್ಷಗಳೂ ಸಂಸತ್ತಿನಲ್ಲಿ ಆರೋಗ್ಯ ಪೂರ್ಣ ಚರ್ಚೆಯ ಖಾತ್ರಿಗಾಗಿ ಕೈಜೋಡಿಸುತ್ತವೆ ಎಂಬ ಆಶಾ ಭಾವನೆಯಲ್ಲಿ ಸರಕಾರ ಇದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video,ಪಾಕ್‌ನ ಗ್ಯಾಂಗ್‌ಸ್ಟರ್‌ ಉಜೈರ್‌ ಬಲೋಚ್‌ ಸಹೋದರನಿಗೆ ಗುಂಡೇಟು, ಸ್ಥಿತಿ ಗಂಭೀರ

ಗಾಯಗೊಂಡ ದೆಹಲಿ ಪೊಲೀಸರ ಕುಟುಂಬಸ್ಥರು ಅಳುತ್ತಿದ್ದಾರೆ ಎಂದಿದ್ದಕ್ಕೆ ನೀವು ಬಿಜೆಪಿಯವರಾ ಎಂದ ರಾಹುಲ್ ಗಾಂಧಿ Video

ರಾಜ್ಯದ ಹಿತಕ್ಕಾಗಿ ನಾವಿದ್ದೇವೆ, ದಯವಿಟ್ಟು ಬಂದ್ ಕೈಬಿಡಿ: ಡಿಕೆ ಶಿವಕುಮಾರ್‌

ಮಂಡ್ಯದಲ್ಲಿ ಬಿಜೆಪಿ ನಾಯಕರ ಕಾವೇರಿ ಹೋರಾಟದ ಕಿಚ್ಚು: ಯಾರು ಏನೆಲ್ಲಾ ಹೇಳಿದ್ರು ನೋಡಿ

ದೃಶ್ಯಂ ಸಿನಿಮಾವನ್ನು ಮೀರಿಸುವ ಗುಜರಾತ್‌ನಲ್ಲಿ ನಡೆದ ಈ ಪ್ರಕರಣ, ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments