Select Your Language

Notifications

webdunia
webdunia
webdunia
webdunia

ಎಲ್ಲರ ಚಿತ್ತ ಬಜೆಟ್ ನತ್ತ!

ಎಲ್ಲರ ಚಿತ್ತ ಬಜೆಟ್ ನತ್ತ!
ನವದೆಹಲಿ , ಮಂಗಳವಾರ, 28 ಜನವರಿ 2020 (12:42 IST)
ನವದೆಹಲಿ: ಫೆಬ್ರವರಿ 1 ರಂದು ಬಜೆಟ್ ಮಂಡನೆಯಾಗಲಿದೆ ಎಲ್ಲರ ಚಿತ್ತ ಈಗ ಬಜೆಟ್ ನತ್ತ ನೆಟ್ಟಿದೆ..ಕೇಂದ್ರದ ಬಜೆಟ್ ನಲ್ಲಿ ವೈಯಕ್ತಿಕ ಆದಾಯ ತೆರಿಗೆಯಲ್ಲಿ ವಿನಾಯಿತಿ ನೀಡುವ ಸಾಧ್ಯತೆ ಕಡಿಮೆ ಇದೆ ಎಂದು  ಮೂಲಗಳು ತಿಳಿಸಿವೆ.


ಹಾಗೇ ಈ ವರ್ಷದ ಬಜೆಟ್ ನಲ್ಲಿ ಗ್ರಾಮೀಣ ಭಾಗದ ಕೃಷಿ ಚಟುವಟಿಕೆಗೆ ಹೆಚ್ಚಿನ ಅನುದಾನ ಸಿಗುವ ಸಾಧ್ಯತೆ ಇದೆ. ಅದು ಅಲ್ಲದೇ, ಷೇರುಪೇಟೆಯವರು ಕೂಡ ಬಜೆಟ್ ನತ್ತ ಹೆಚ್ಚು ಗಮನ ಹರಿಸಿದ್ದಾರೆ. ಹೊಸ ಘೋಷಣೆಗಾಗಿ ಎಲ್ಲರೂ ಕಾದು ಕುಳಿತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಚೀನಾದಲ್ಲಿ ಮಹಾ ಮಾರಿ ಕೊರೋನ ವೈರಸ್ ಗೆ ಮೃತಪಟ್ಟವರ ಸಂಖ್ಯೆ 106ಕ್ಕೆ ಏರಿಕೆ