Webdunia - Bharat's app for daily news and videos

Install App

ಜಿಎಸ್‌ಟಿ ಜಾರಿಯಿಂದ ಐತಿಹಾಸಿಕ ಫಲಿತಾಂಶ: ನಿರ್ಮಲಾ ಸೀತಾರಾಮನ್

Webdunia
ಶನಿವಾರ, 1 ಫೆಬ್ರವರಿ 2020 (11:41 IST)
ನವದೆಹಲಿ:  ಜಿಎಸ್‌ಟಿ ಕಾರಣದಿಂದಾಗಿ ಪ್ರತಿ ಕುಟುಂಬ ತಮ್ಮ ಖರ್ಚಿನಲ್ಲಿ ಶೇ 4ರಷ್ಟು ಹಣವನ್ನು ಉಳಿಸುತ್ತಿದೆ. 60 ಲಕ್ಷ ಹೊಸ ತೆರಿಗೆ ಪಾವತಿದಾರರನ್ನು ನಾವು ಹುಡುಕಿದ್ದೇವೆ. ಸರಳ ತೆರಿಗೆ ಪಾವತಿ ವಿಧಾನವನ್ನು ರೂಪಿಸಿದ್ದೇವೆ. ತೆರಿಗೆ ಪಾವತಿ ಪ್ರಮಾಣವೂ ಹೆಚ್ಚಾಗಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. 
ಮೂಲಸೌಕರ್ಯ ಮತ್ತು ಸಾರಿಗೆ ವಿಚಾರದಲ್ಲಿ ಜಿಎಸ್‌ಟಿಯಿಂದ ಸಾಕಷ್ಟು ಒಳ್ಳೆಯ ಫಲಿತಾಂಶಗಳು ಕಂಡು ಬಂದಿವೆ. ತೆರಿಗೆ ವಸೂಲಾತಿಯೂ ಪರಿಣಾಮಕಾರಿಯಾಗಿದೆ. ಕೆಲ ಕ್ಷೇತ್ರಗಳಲ್ಲಿ ತೆರಿಗೆ ಕಡಿತವಾಗಿದ್ದು, ಅದರ ಲಾಭ ಗ್ರಾಹಕರಿಗೆ ದೊರೆಯುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದರು.
 
ಸಮಾಜದ ಎಲ್ಲ ವರ್ಗಗಳ ಆಶೋತ್ತರಗಳನ್ನು ಬಿಂಬಿಸುವ ಬಜೆಟ್ ಇದು. 2014–19ರ ಅವಧಿಯಲ್ಲಿ ನಮ್ಮ ಸರ್ಕಾರವು ಅಡಳಿತದಲ್ಲಿ ಬದಲಾವಣೆ ತಂದಿತ್ತು. ಮೂಲಭೂತ ವ್ಯವಸ್ಥೆಯ ಬದಲಾವಣೆ ಮತ್ತು ಎಲ್ಲರನ್ನೂ ಒಳಗೊಳ್ಳುವ ಬೆಳವಣಿಗೆಗೆ ನಾವು ಗಮನ ಕೊಟ್ಟೆವು. ಹಣದುಬ್ಬರ ನಿಯಂತ್ರಣದಲ್ಲಿಡುವ ಜೊತೆಗೆ ಬ್ಯಾಂಕ್‌ಗಳ ಕೆಟ್ಟ ಸಾಲದ ಬಗ್ಗೆ ಗಮನ ನೀಡಲಾಯಿತು.  ಅಂತೆಯೇ ತಮ್ಮ ಭಾಷಣದಲ್ಲಿ ಮಾಜಿ ವಿತ್ತ ಸಚಿವ, ದಿವಂಗತ ಅರುಣ್‌ ಜೇಟ್ಲಿ ಅವರನ್ನು ನೆನಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

Gold price today: ಚಿನ್ನದ ದರ ಇಂದು ಮತ್ತೆ ಏರಿಕೆ, ಇಂದು ಎಷ್ಟಾಗಿದೆ ನೋಡಿ

Video: ಟ್ರೈನ್ ನ ಅಪ್ಪರ್ ಬರ್ತ್ ನಲ್ಲಿ ಯುವ ಜೋಡಿಯ ಖುಲ್ಲಾಂ ಖುಲ್ಲಾಂ ರೊಮ್ಯಾನ್ಸ್: ಶಾಕ್ ಆದ ಪ್ರಯಾಣಿಕರು

Shocking video: ಚಲಿಸುತ್ತಿರುವ ಕಾರಿನ ಮುಂದೆಯೇ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವಕ

India Pakistan: ಮೋದಿ ನಾನು ಹೇಳಿದ ಹಾಗೆ ಕೇಳಕ್ಕೆ ಏನು ಅವ್ರು ನನ್ನ ಸಂಬಂಧಿಕನಾ: ವೈರಲ್ ಆಯ್ತು ಪಾಕಿಸ್ತಾನ ಸಂಸದನ ವಿಡಿಯೋ

ಮುಂದಿನ ಸುದ್ದಿ
Show comments