Webdunia - Bharat's app for daily news and videos

Install App

ಬಜೆಟ್ ಬಗ್ಗೆ ನನಗೇನೂ ನಿರೀಕ್ಷೆಯಿಲ್ಲ, ನಿಮಗಿದೆಯೇನ್ರೀ? ಸಿದ್ದರಾಮಯ್ಯ ವ್ಯಂಗ್ಯ

Webdunia
ಸೋಮವಾರ, 1 ಫೆಬ್ರವರಿ 2021 (08:53 IST)
ಬೆಂಗಳೂರು: ಇಂದು ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಲಿರುವ ಕೇಂದ್ರ ಬಜೆಟ್ 2021 ರ ಬಗ್ಗೆ ಏನೇನು ನಿರೀಕ್ಷೆಗಳಿವೆ ಎಂಬ ಪ್ರಶ್ನೆಗೆ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಸಿದ್ಧರಾಮಯ್ಯ ವ್ಯಂಗ್ಯವಾಗಿ ಉತ್ತರ ನೀಡಿದ್ದಾರೆ.

 

ಈ ಬಜೆಟ್ ಬಗ್ಗೆ ನನಗೇನೂ ನಿರೀಕ್ಷೆಯಿಲ್ಲ. ಈಗ ಅಂತಲ್ಲ, ಈ ಸರ್ಕಾರದ ಯಾವ ಬಜೆಟ್ ಮೇಲೂ ಯಾವ ನಿರೀಕ್ಷೆಯೂ ಇಲ್ಲ. ನಿಮಗೇನಾದರೂ ಇದೆಯೇನ್ರೀ? ಎಂದು ಮಾಧ್ಯಮಗಳನ್ನೇ ಪ್ರಶ್ನಿಸಿದ್ದಾರೆ. ಈ ಹಿಂದೆ ಮನಮೋಹನ್ ಸಿಂಗ್ ಸರ್ಕಾರ ಇದ್ದಾಗ ಇದ್ದ ಜಿಡಿಪಿ ಈಗ ಪ್ರತಿವರ್ಷವೂ ಇಳಿಕೆಯಾಗುತ್ತಾ ಬರುತ್ತಿದೆ ಹೊರತು ಈ ಸರ್ಕಾರದ್ದು ಬೇರೇನೂ ಸಾಧನೆಯಿಲ್ಲ ಎಂದು ಅವರು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಅವಳನ್ನು ಕ್ಷಮಿಸುವ ಮೂಲಕ ಮೋದಿಯಿಂದ ಆಕೆಗೆ ಮರುಜೀವ: ಮೋದಿಗೆ ಧನ್ಯವಾದ ಸಲ್ಲಿಸಿದ ಬಾಲಕಿ ತಾಯಿ

ಮುಂದಿನ ಸುದ್ದಿ
Show comments