Webdunia - Bharat's app for daily news and videos

Install App

ಬಜೆಟ್ ಬಗ್ಗೆ ನನಗೇನೂ ನಿರೀಕ್ಷೆಯಿಲ್ಲ, ನಿಮಗಿದೆಯೇನ್ರೀ? ಸಿದ್ದರಾಮಯ್ಯ ವ್ಯಂಗ್ಯ

Webdunia
ಸೋಮವಾರ, 1 ಫೆಬ್ರವರಿ 2021 (08:53 IST)
ಬೆಂಗಳೂರು: ಇಂದು ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಲಿರುವ ಕೇಂದ್ರ ಬಜೆಟ್ 2021 ರ ಬಗ್ಗೆ ಏನೇನು ನಿರೀಕ್ಷೆಗಳಿವೆ ಎಂಬ ಪ್ರಶ್ನೆಗೆ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಸಿದ್ಧರಾಮಯ್ಯ ವ್ಯಂಗ್ಯವಾಗಿ ಉತ್ತರ ನೀಡಿದ್ದಾರೆ.

 

ಈ ಬಜೆಟ್ ಬಗ್ಗೆ ನನಗೇನೂ ನಿರೀಕ್ಷೆಯಿಲ್ಲ. ಈಗ ಅಂತಲ್ಲ, ಈ ಸರ್ಕಾರದ ಯಾವ ಬಜೆಟ್ ಮೇಲೂ ಯಾವ ನಿರೀಕ್ಷೆಯೂ ಇಲ್ಲ. ನಿಮಗೇನಾದರೂ ಇದೆಯೇನ್ರೀ? ಎಂದು ಮಾಧ್ಯಮಗಳನ್ನೇ ಪ್ರಶ್ನಿಸಿದ್ದಾರೆ. ಈ ಹಿಂದೆ ಮನಮೋಹನ್ ಸಿಂಗ್ ಸರ್ಕಾರ ಇದ್ದಾಗ ಇದ್ದ ಜಿಡಿಪಿ ಈಗ ಪ್ರತಿವರ್ಷವೂ ಇಳಿಕೆಯಾಗುತ್ತಾ ಬರುತ್ತಿದೆ ಹೊರತು ಈ ಸರ್ಕಾರದ್ದು ಬೇರೇನೂ ಸಾಧನೆಯಿಲ್ಲ ಎಂದು ಅವರು ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಎಲ್ಲಾ ಶಾಸಕರಿಗೂ ಒಂದೇ ಬಾರಿಗೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸಲು ಸಾಧ್ಯವಿಲ್ಲ

ಮುಂದಿನ ಸುದ್ದಿ
Show comments