Webdunia - Bharat's app for daily news and videos

Install App

ಉತ್ಪಾದಕ ಚಕ್ರದ ಅದೃಷ್ಟ

ಇಳಯರಾಜ
ಪ್ರಕೃತಿಯಲ್ಲಿ ಐದು ಬಗೆಯ ಮೂಲಾಧಾರಗಳು, ಮೂಲತತ್ವಗಳು ಇರುತ್ತವೆ. ಅದುವೇ ಕಾಷ್ಠ, ಅಗ್ನಿ, ಪೃಥ್ವಿ, ಧಾತು ಹಾಗೂ ಜಲ. ಈ ಮೂಲಾಧಾರಗಳು ಎರಡು ಬಗೆಯಿಂದ ಪರಸ್ಪರ ಸಂಬಂಧ ಹೊಂದಿರುತ್ತವೆ. ಅರ್ಥಾತ್ ಎರಡು ಬಗೆಯ ಕಾಲಚಕ್ರಗಳನ್ನು ಈ ಮೂಲತತ್ವಗಳು ಹೊಂದಿರುತ್ತವೆ.

ಒಂದು ಉತ್ಪಾದಕ ಚಕ್ರ ಹಾಗೂ ಮತ್ತೊಂದು ವಿಧ್ವಂಸಕ ಚಕ್ರ. ಉತ್ಪಾದಕ ಚಕ್ರ ಹೇಗಿರುತ್ತದೆ ಎಂದರೆ, ಕಾಷ್ಠ-ಅಗ್ನಿ-ಪೃಥ್ವಿ-ಧಾತು-ಜಲ ಈ ಕ್ರಮದಲ್ಲಿರುತ್ತದೆ. ಅಂದರೆ ಕಾಷ್ಠದಿಂದ ಅಗ್ನಿ ಉತ್ಪತ್ತಿಯಾಗುತ್ತದೆ. ಕಟ್ಟಿಗೆ ಸುಟ್ಟಾಗ ಬೆಂಕಿ ಬರುತ್ತದೆ ಎಂಬುದು ಉದಾಹರಣೆಯ ಅದೇ ರೀತಿ ಅಗ್ನಿಯು ಪೃಥ್ವಿಯ ಸೃಷ್ಟಿಗೆ ಕಾರಣವಾಗುತ್ತದೆ. ಅಂದರೆ ಅಗ್ನಿಯು ಉರಿದು ಬೂದಿ (ಪೃಥ್ವಿ) ನಿರ್ಮಾಣವಾಗುತ್ತದೆ.

ಈ ಪೃಥ್ವಿಯಿಂದ ಧಾತು ಉದ್ಭವವಾಗುತ್ತದೆ. ಅಂದರೆ ಭೂಮಿಯ ಗರ್ಭದಿಂದ ಗಣಿಗಾರಿಕೆ ನಡೆಸಿ ಖನಿಜವನ್ನು ಎಳೆಯುತ್ತಾರೆ. ಈ ಧಾತುವು ಕರಗಿದಾಗ ಜಲೋತ್ಪನ್ನವಾಗುತ್ತದೆ. ಅಂದರೆ ಜಲದಂತೆ ದ್ರವ ಸ್ಥಿತಿಗೆ ಧಾತು ತಿರುಗುತ್ತದೆ. ಈ ಜಲದಿಂದಾಗಿಯೇ ಕಾಷ್ಠವು ಅಂದರೆ ಗಿಡ ಮರಗಳು, ಸಸ್ಯಗಳು ಬೆಳೆಯುತ್ತವೆ.
ಈ ಮೂಲ ತತ್ವಗಳ ಚಕ್ರ ಅರ್ಥ ಮಾಡಿಕೊಂಡರೆ ಸುಲಭವಾಗುತ್ತದೆ.

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಹಾವಿಷ್ಣು, ಲಕ್ಷ್ಮಿ ದೇವಿಯ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಅಂದುಕೊಂಡ ಕೆಲಸವಾಗಬೇಕಾದರೆ ಸಾಯಿ ಬಾಬಾ ಪ್ರಾರ್ಥನಾಷ್ಟಕಂ ಓದಿ

ಬುಧ ಕವಚಂ ಸ್ತೋತ್ರವನ್ನು ವಿದ್ಯಾರ್ಥಿಗಳು ತಪ್ಪದೇ ಓದಬೇಕು ಯಾಕೆ ನೋಡಿ

ನಾಗದೋಷ ಪರಿಹಾರಕ್ಕಾಗಿ ಈ ಸ್ತೋತ್ರವನ್ನು ಓದಿ

ಶಿವನ ಅನುಗ್ರಹಕ್ಕಾಗಿ ಇಂದು ಸ್ತೋತ್ರವನ್ನು ಓದಿ

Show comments