Publish Date: Mon, 10 Feb 2014 (14:10 IST)
Updated Date: Wed, 30 Sep 2015 (15:16 IST)
ಸಾಮಾನ್ಯವಾಗಿ ಮನೆಯ ಹೊಸ್ತಿಲಿಗೆ ಅರಿಶಿಣ ಹಚ್ಚುವುದರಿಂದ ಅದು ಕ್ರಿಮಿ ಕೀಟಗಳನ್ನು ನಾಶ ಮಾಡುವುದು. ಅದರ ಜೊತೆಗೆ ಕೆಟ್ಟ ದೃಷ್ಟಿಯು ಬೀಳದು.
ಮನೆಯ ಗೋಡೆಯನ್ನು ಕಟ್ಟುವಾಗ ನೈರುತ್ಯದಿಂದ ಕಟ್ಟಿದರೆ, ಅದು ಮನೆಯವರಿಗೆಲ್ಲರಿಗೂ ಶುಭದಾಯಕವಾಗುತ್ತದೆ.ಮನೆಯ ದ್ವಾರವನ್ನು ದಕ್ಷಿಣ ಆಗ್ನೇಯವಾಗಿ ಕಟ್ಟಿದರೆ, ಅದು ಮಹಿಳೆಯರಿಗೆ ತುಂಬಾ ಉಪಕಾರವಾಗುತ್ತದೆ.
ಉತ್ತರದಿಂದ ದಕ್ಷಿಣ ದ್ವಾರಕ್ಕೆ ಸುಗಮ ದಾರಿಯ ಆಗಮನವಿದ್ದರೆ, ಅದು ಸಕಲ ಸಿರಿಗೆ ಆಹ್ವಾನ ನೀಡಿದಂತೆ.