Webdunia - Bharat's app for daily news and videos

Install App

ಮನೆಯಲ್ಲಿ, ವಾಸ್ತು ದೋಷ ಕಾಡುತ್ತಿದ್ದರೆ ಈ ಗಿಡವನ್ನು ನೆಡಿ

Webdunia
ಗುರುವಾರ, 25 ಫೆಬ್ರವರಿ 2021 (08:31 IST)
ಬೆಂಗಳೂರು : ಮನೆಯನ್ನು ಸಾಮಾನ್ಯವಾಗಿ ಎಲ್ಲರೂ ವಾಸ್ತು ಪ್ರಕಾರ ನಿರ್ಮಿಸುತ್ತಾರೆ. ಆದರೆ  ವಾಸ್ತು ಪ್ರಕಾರ ನಿರ್ಮಿಸದಿದ್ದಾಗ ಕೆಲವೊಮ್ಮೆ ಸಮಸ್ಯೆಗಳು ಕಾಡುತ್ತವೆ. ಅಂತಹ ವೇಳೆ ಈ ಪರಿಹಾರ ಮಾರ್ಗಗಳನ್ನು ಅನುಸರಿಸಿ.

ವಾಸ್ತು ಪ್ರಕಾರ  ಮನೆಯ ಮುಖ್ಯದ್ವಾರ ಪೂರ್ವ ಅಥವಾ ಉತ್ತರ ದಿಕ್ಕಿಗಿರಬೇಕು. ಒಂದು ವೇಳೆ ಅದರ ಬಾಗಿಲು ಪಶ್ಚಿಮ ದಿಕ್ಕಿನಲ್ಲಿ ನಿರ್ಮಿಸಿದಾಗ ವಾಸ್ತು ದೋಷ ಕಾಡುತ್ತಿದ್ದರೆ ಮನೆಯ ಗೇಟ್ ಬಳಿ ತುಳಸಿ ಗಿಡವನ್ನು ನೆಡಬೇಕು. ಪ್ರತಿದಿನ ಸೂರ್ಯಾಸ್ತದ ಸಮಯದಲ್ಲಿ ಸ್ಪಟಿಕವನ್ನು ಗೇಟ್ ಬಳಿ ಇಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Lakshmi Mantra: ಶುಕ್ರವಾರದಂದು ತಪ್ಪದೇ ಲಕ್ಷ್ಮೀ ದೇವಿಯ ಈ ಮಂತ್ರವನ್ನು ಜಪಿಸಿ

Mahavishnu Mantra: ಗುರುವಾರ ಮಹಾವಿಷ್ಣುವಿನ ಈ ಸ್ತೋತ್ರವನ್ನು ತಪ್ಪದೇ ಓದಿ

Ganesha Mantra: ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಗಣೇಶನ ಈ ಸ್ತೋತ್ರ ಓದಿ

Devi Mantra: ಮಂಗಳವಾರ ತಪ್ಪದೇ ಈ ದೇವಿ ಮಂತ್ರವನ್ನು ಓದಿ

Shiva Chalisa: ಸೋಮವಾರ ಭಕ್ತಿಯಿಂದ ಶಿವ ಚಾಲೀಸಾ ಓದಿ

ಮುಂದಿನ ಸುದ್ದಿ
Show comments