ದೈನಂದಿನ ಜೀವನದಲ್ಲಿ ಅಮೂಲ್ಯ ವಾಸ್ತು ಟಿಪ್ಸ್

Webdunia
ಬುಧವಾರ, 22 ಜೂನ್ 2016 (11:46 IST)
ವಯಸ್ಕರು ದಕ್ಷಿಣಕ್ಕೆ ತಲೆ ಇಟ್ಟುಕೊಂಡು ಮಲಗಬೇಕು. ಆ ದಿಕ್ಕಿನಲ್ಲಿ ಮಲಗುವುದರಿಂದ ದೀರ್ಘಾಯುಷಿಯಾಗುತ್ತಾರೆ.
ಮಕ್ಕಳು ಪೂರ್ವ ದಿಕ್ಕಿಗೆ ತಲೆಇಟ್ಟುಕೊಂಡು ಮಲಗುವುದರಿಂದ ಅವರಿಗೆ ಜ್ಞಾನೋದಯವಾಗುತ್ತದೆ.
 
ವಿದ್ಯಾರ್ಥಿಗಳು ವಿದ್ಯಾರ್ಜನೆ ಮಾಡುವಾಗ ಶೈಕ್ಷಣಿಕ ಪರಿಣತಿ ಸಾಧಿಸಲು ಪೂರ್ವ ದಿಕ್ಕಿಗೆ ತಿರುಗಿರಬೇಕು
ಪ್ರವಾಸ ಮಾಡುವಾಗ ಪಶ್ಚಿಮಕ್ಕೆ ಒಬ್ಬರು ತಲೆ ಹಾಕಿಕೊಂಡು ಮಲಗಬೇಕು.
 
ಮನೆ ನಿರ್ಮಾಣಕ್ಕೆ ಮುಂಚೆ ನಿವೇಶನದ ಈಶಾನ್ಯ ಮೂಲೆಯಲ್ಲಿ ವಾಸ್ತು ಮತ್ತು ಗಣಪತಿ ಪೂಜೆಯನ್ನು ನೆರವೇರಿಸಬೇಕು.
ಯಾವುದೇ ಕೆಲಸ ಮಾಡುವ ಮುಂಚೆ ಪೂಜೆಯನ್ನು ಮಾಡಬೇಕು.
 
ನೀರನ್ನು ತುಂಬಲು ತಾಮ್ರದ ಪಾತ್ರೆಯನ್ನು ಬಳಸಬೇಕು ಮತ್ತು ಹಣತೆ ಹಚ್ಚಲು ಹಿತ್ತಾಳೆಯನ್ನು ಬಳಸಬೇಕು
ಸ್ವಂತ ಮನೆಯಲ್ಲಿ ಕುಟುಂಬದ ಸದಸ್ಯರು ಪಶ್ಚಿಮ ದಿಕ್ಕಿಗೆ ತಲೆಇಟ್ಟುಕೊಂಡು ಮಲಗಬಾರದು. ಇದು ದುಃಖ ಮತ್ತು ಅಸಂತೋಷವನ್ನು ಉಂಟುಮಾಡುತ್ತದೆ.
 
ಉತ್ತರ ದಿಕ್ಕಿಗೆ ತಲೆ ಹಾಕಿಕೊಂಡು ಮಲಗಬಾರದು.
 
 ಪೂಜೆಗೆ ಕಬ್ಬಿಣ, ಸ್ಟೇನ್‌ಲೆಸ್ ಸ್ಟೀಲ್ ಮತ್ತು ಅಲ್ಯುಮಿನಿಯಂ ವಸ್ತುಗಳನ್ನು ಬಳಸಬಾರದು.
 
 ಪ್ರಾಣಿಗಳ ಹೋರಾಟದ, ಹಣ್ಣುಗಳು ಮತ್ತು ಹೂವುಗಳಿಲ್ಲದ ಮರ, ಸತ್ತ ಪ್ರಾಣಿಗಳು, ಮನೆಗೆ ಬಿದ್ದ ಬೆಂಕಿ, ಯುದ್ಧದ ದೃಶ್ಯಗಳ ಚಿತ್ರಗಳನ್ನು ನೇತುಹಾಕಬೇಡಿ
 
ಮನೆಯ ಉತ್ತರದ ಕಡೆ ತಡೆ ಇದ್ದರೆ ಅದು ಸಮೃದ್ಧಿಯನ್ನು ತಡೆಯುತ್ತದೆ. ನಗದು ಪೆಟ್ಟಿಗೆ ಅಥವಾ ಲಾಕರ್ ಬಿಂಬಿಸಲು ಕನ್ನಡಿಯೊಂದನ್ನು ನೇತುಹಾಕಿದರೆ ಅದು ಸಾಂಕೇತಿಕವಾಗಿ ಸಂಪತ್ತು ಮತ್ತು ಅವಕಾಶಗಳನ್ನು ಇಮ್ಮಡಿಗೊಳಿಸುತ್ತದೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ವಜ್ರಪಂಜರಂ ಸ್ತೋತ್ರ ಮತ್ತು ಓದಲು ಸೂಕ್ತ ಸಮಯ ತಿಳಿಯಿರಿ

ಲಕ್ಷ್ಮೀ ಹೃದಯ ಸ್ತೋತ್ರ ಇಂದು ತಪ್ಪದೇ ಓದಿ

ಶ್ರೀ ವೆಂಕಟೇಶ್ವರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ ನೋಡಿ

ದುರ್ಗಾ ಪಂಚರತ್ನ ಸ್ತೋತ್ರ ಇಂದು ತಪ್ಪದೇ ಓದಿ

ಶಿವ ಷಡಕ್ಷರೀ ಸ್ತೋತ್ರಂ ಸೋಮವಾರ ಪಠಿಸಿ

ಮುಂದಿನ ಸುದ್ದಿ
Show comments