Webdunia - Bharat's app for daily news and videos

Install App

ಬಾನಲ್ಲೆ ಮಧುಮಂಚಕೆ..! ಎಲ್ಲಿಗೆ ಕರೆದೊಯ್ಯಲಿ ನಲ್ಲೆಯ..?

Webdunia
ಗುರುವಾರ, 8 ಫೆಬ್ರವರಿ 2018 (15:32 IST)
ಬೆಂಗಳೂರು: ಪ್ರೇಮಿಗಳ ದಿನದಂದೇ ಪ್ರೇಮ ನಿವೇದನೆ ಮಾಡಬೇಕು, ಪ್ರೇಮಿಯನ್ನು ಯಾರೂ ಇಲ್ಲದ ಏಕಾಂತ ಸ್ಥಳಕ್ಕೆ ಕರೆದೊಯ್ಯಬೇಕು.. ಹೀಗೆಲ್ಲಾ ಏನೇನೋ ಯೋಜನೆಗಳು ನಿಮಗಿರಬಹುದು. ಎಲ್ಲಿಗೆ ಕರೆದುಕೊಂಡು ಹೋದರೆ ಸೂಕ್ತ?
 

ಬೀಸೋ ಗಾಳಿ ನಡುವೆ ನಾ ಕೂಗಿ ಹೇಳಬೇಕು!
ನಿಮ್ಮ ಇಷ್ಟದ ಸಂಗಾತಿಯ ಕೈ ಹಿಡಿದು, ಕಣ್ಣಲ್ಲಿ ಕಣ್ಣು ನೆಟ್ಟು ಪ್ರೇಮ ನಿವೇದನೆ ಮಾಡಲು ಸುತ್ತ ಹಸಿರು, ತಂಪಾದ ಗಾಳಿ ಬೀಸುತ್ತಿರಬೇಕು ಎಂದರೆ ಕೆಮ್ಮಣ್ ಗುಂಡಿ, ಚಿಕ್ಕ ಮಗಳೂರಿನ ಚುಮು ಚುಮು ಸ್ಥಳಕ್ಕೆ ಭೇಟಿ ಕೊಡಿ.

ಹರಿಯುವ ನೀರಿನಲಿ ನಾ ಆಡಬೇಕು!
ಜುಳು ಜುಳು ನದಿ ನೀರಿನಲಿ ಕಾಲಾಡಿಸುತ್ತಾ ಸೊಂಪಾದ ನೆರಳಿನಲಿ ಮೈ ಮರೆಯಬೇಕೆಂದರೆ ನಮ್ಮ ರಾಜ್ಯದಲ್ಲಿ ಅದೆಷ್ಟು ಸ್ಥಳಗಳಿಲ್ಲ? ಮಂಗಳೂರಿನ ಕಡಲ ಕಿನಾರೆಯಿಂದ ಹಿಡಿದು, ಜೋಗದ ಗುಂಡಿ, ಕಾವೇರಿ ನದಿ ಹುಟ್ಟುವ ಮಡಿಕೇರಿ ಸೂಕ್ತ.

ರಾಜ ನಾನು ರಾಣಿ ನೀನು!
ಮೈಸೂರಿಗಿಂತ ಹೆಚ್ಚು ಅರಮನೆ ಬೇಕೇ? ಅರಮನೆ ಎದುರು ನಿಂತು ರಾಜ-ರಾಣಿಯ ಹಾಗೆ ನಿಂತು ಮಂಡಿಯೂರಿ ನಿಂತು ಪ್ರಪೋಸ್ ಮಾಡುವುದು ಎಷ್ಟು ರೊಮ್ಯಾಂಟಿಕ್ ಗೊತ್ತಾ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments