Webdunia - Bharat's app for daily news and videos

Install App

ಬಾನಲ್ಲೆ ಮಧುಮಂಚಕೆ..! ಎಲ್ಲಿಗೆ ಕರೆದೊಯ್ಯಲಿ ನಲ್ಲೆಯ..?

Webdunia
ಗುರುವಾರ, 8 ಫೆಬ್ರವರಿ 2018 (15:32 IST)
ಬೆಂಗಳೂರು: ಪ್ರೇಮಿಗಳ ದಿನದಂದೇ ಪ್ರೇಮ ನಿವೇದನೆ ಮಾಡಬೇಕು, ಪ್ರೇಮಿಯನ್ನು ಯಾರೂ ಇಲ್ಲದ ಏಕಾಂತ ಸ್ಥಳಕ್ಕೆ ಕರೆದೊಯ್ಯಬೇಕು.. ಹೀಗೆಲ್ಲಾ ಏನೇನೋ ಯೋಜನೆಗಳು ನಿಮಗಿರಬಹುದು. ಎಲ್ಲಿಗೆ ಕರೆದುಕೊಂಡು ಹೋದರೆ ಸೂಕ್ತ?
 

ಬೀಸೋ ಗಾಳಿ ನಡುವೆ ನಾ ಕೂಗಿ ಹೇಳಬೇಕು!
ನಿಮ್ಮ ಇಷ್ಟದ ಸಂಗಾತಿಯ ಕೈ ಹಿಡಿದು, ಕಣ್ಣಲ್ಲಿ ಕಣ್ಣು ನೆಟ್ಟು ಪ್ರೇಮ ನಿವೇದನೆ ಮಾಡಲು ಸುತ್ತ ಹಸಿರು, ತಂಪಾದ ಗಾಳಿ ಬೀಸುತ್ತಿರಬೇಕು ಎಂದರೆ ಕೆಮ್ಮಣ್ ಗುಂಡಿ, ಚಿಕ್ಕ ಮಗಳೂರಿನ ಚುಮು ಚುಮು ಸ್ಥಳಕ್ಕೆ ಭೇಟಿ ಕೊಡಿ.

ಹರಿಯುವ ನೀರಿನಲಿ ನಾ ಆಡಬೇಕು!
ಜುಳು ಜುಳು ನದಿ ನೀರಿನಲಿ ಕಾಲಾಡಿಸುತ್ತಾ ಸೊಂಪಾದ ನೆರಳಿನಲಿ ಮೈ ಮರೆಯಬೇಕೆಂದರೆ ನಮ್ಮ ರಾಜ್ಯದಲ್ಲಿ ಅದೆಷ್ಟು ಸ್ಥಳಗಳಿಲ್ಲ? ಮಂಗಳೂರಿನ ಕಡಲ ಕಿನಾರೆಯಿಂದ ಹಿಡಿದು, ಜೋಗದ ಗುಂಡಿ, ಕಾವೇರಿ ನದಿ ಹುಟ್ಟುವ ಮಡಿಕೇರಿ ಸೂಕ್ತ.

ರಾಜ ನಾನು ರಾಣಿ ನೀನು!
ಮೈಸೂರಿಗಿಂತ ಹೆಚ್ಚು ಅರಮನೆ ಬೇಕೇ? ಅರಮನೆ ಎದುರು ನಿಂತು ರಾಜ-ರಾಣಿಯ ಹಾಗೆ ನಿಂತು ಮಂಡಿಯೂರಿ ನಿಂತು ಪ್ರಪೋಸ್ ಮಾಡುವುದು ಎಷ್ಟು ರೊಮ್ಯಾಂಟಿಕ್ ಗೊತ್ತಾ?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಂಜಾನ್ ಉಪವಾಸದಲ್ಲಿ ಖರ್ಜೂರಕ್ಕೆ ಯಾಕೆ ಸಖತ್ ಡಿಮ್ಯಾಂಡ್‌

Health Tips: ಬೇಸಿಗೆ ರಜೆಯಲ್ಲಿ ಮಕ್ಕಳ ಆರೋಗ್ಯ ಕಾಪಾಡುವ ಕೆಲ ಟಿಪ್ಸ್‌

ಮಕ್ಕಳನ್ನು ಓದಿಸಲು ಸರ್ಕಸ್ ಮಾಡುತ್ತಿರುವ ಪೋಷಕರಿಗೆ ಇಲ್ಲಿದೆ ಕೆಲ ಟಿಪ್ಸ್‌

ಇದೀಗ ಸಂಡಿಗೆ ಮಾಡಲು ಒಳ್ಳೆಯ ಸಮಯ, ಸಿಂಪಲ್ ಈರುಳ್ಳಿ ಸಂಡಿಗೆ ವಿಧಾನ ಹೀಗಿದೆ

ಮಕ್ಕಳ ನೆಚ್ಚಿನ ಹೋಳಿ ಹಬ್ಬದಲ್ಲಿ ಆರೋಗ್ಯದ ಮೇಲೂ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments