Webdunia - Bharat's app for daily news and videos

Install App

ಅನ್ನದೊಂದಿಗೆ ತಿನ್ನಲು ಬಳ್ಳಾರಿ ಸಾರು

Webdunia
ಮೊದಲಿಗೆ ತೊಗರಿ ಬೇಳೆಯನ್ನು ಚೆನ್ನಾಗಿ ಬೇಯಿಸಿ. ನೀರುಳ್ಳಿ ಬಿಟ್ಟು ಉಳಿದೆಲ್ಲವುಗಳನ್ನು ಚೆನ್ನಾಗಿ ರುಬ್ಬಿರಿ. ನೀರುಳ್ಳಿಯನ್ನು ಹೊಂಬಣ್ಣ ಬರುವವರೆಗೆ ಹುರಿದು ಇದಕ್ಕೆ ಬೇಯಿಸಿದ ತೊಗರಿಬೇಳೆಯನ್ನು ಮತ್ತು ಹುಣಸೇಹಣ್ಣಿನ ರಸವನ್ನು ಸೇರಿಸಿ. ನಂತರ ರುಬ್ಬಿದ ಮಿಶ್ರಣವನ್ನು ಸೇರಿಸಿ ಹತ್ತು ನಿಮಿಷ ಚೆನ್ನಾಗಿ ಕುದಿಸಿ.ಅನ್ನದೊಂದಿಗೆ ತಿನ್ನಲು ರುಚಿಯಾಗಿರುತ್ತದೆ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

ವಿಶ್ವ ಯೋಗ ದಿನಾಚರಣೆ: ಮಕ್ಕಳು ಈ ಆಸನ ಮಾಡುವುದು ಬೆಸ್ಟ್

Show comments