Webdunia - Bharat's app for daily news and videos

Install App

ಜೀರಾ ರಸಂ

Webdunia
ಹುಣಸೇ ಹಣ್ಣನ್ನು ಐದು ನಿಮಿಷನೀರಿನಲ್ಲಿ ನೆನೆಸಿಟ್ಟು ನಂತರ ಅದರ ರಸವನ್ನೆಲ್ಲಾ ತೆಗೆಯಿರಿ. ಈ ರಸವನ್ನು ಒಂದು ಪಾತ್ರೆಯಲ್ಲಿ ಹಾಕಿ ಇದಕ್ಕೆ ಒಂದು ಲೋಟ ನೀರು, ಸಣ್ಣಗೆ ಹೆಚ್ಚಿದ ಟೊಮ್ಯಾಟೋ, ಉಪ್ಪು ಮತ್ತು ಇಂಗು ಸೇರಿಸಿ ಸಣ್ಣ ಉರಿಯಲ್ಲಿಡಿ. ಒಂದು ಪಾತ್ರೆಯಲ್ಲಿ ತುಪ್ಪ ಬಿಸಿ ಮಾಡಿ ಇದಕ್ಕೆ ಸಾಸಿವೆ ಹಾಕಿ. ಅದು ಸಿಡಿದ ನಂತರ ಜೀರಿಗೆಪುಡಿ, ಕರಮೆಣಸು ಮತ್ತು ಕರಿಬೇವಿನ ಎಲೆಯನ್ನು ಹಾಕಿ. ಇದನ್ನು ಹುಣಸೇ ನೀರಿಗೆ ಸೇರಿಸಿ. ನಂತರ ಇನ್ನೊಂದು ಲೋಟ ನೀರು ಸೇರಿಸಿ ಸಣ್ಣ ಉರಿಯಲ್ಲಿ ಐದು ನಿಮಿಷ ಕುದಿಸಿ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

ವಿಶ್ವ ಯೋಗ ದಿನಾಚರಣೆ: ಮಕ್ಕಳು ಈ ಆಸನ ಮಾಡುವುದು ಬೆಸ್ಟ್

Show comments