Webdunia - Bharat's app for daily news and videos

Install App

ಜೀರಾ ರಸಂ

Webdunia
ಹುಣಸೇ ಹಣ್ಣನ್ನು ಐದು ನಿಮಿಷನೀರಿನಲ್ಲಿ ನೆನೆಸಿಟ್ಟು ನಂತರ ಅದರ ರಸವನ್ನೆಲ್ಲಾ ತೆಗೆಯಿರಿ. ಈ ರಸವನ್ನು ಒಂದು ಪಾತ್ರೆಯಲ್ಲಿ ಹಾಕಿ ಇದಕ್ಕೆ ಒಂದು ಲೋಟ ನೀರು, ಸಣ್ಣಗೆ ಹೆಚ್ಚಿದ ಟೊಮ್ಯಾಟೋ, ಉಪ್ಪು ಮತ್ತು ಇಂಗು ಸೇರಿಸಿ ಸಣ್ಣ ಉರಿಯಲ್ಲಿಡಿ. ಒಂದು ಪಾತ್ರೆಯಲ್ಲಿ ತುಪ್ಪ ಬಿಸಿ ಮಾಡಿ ಇದಕ್ಕೆ ಸಾಸಿವೆ ಹಾಕಿ. ಅದು ಸಿಡಿದ ನಂತರ ಜೀರಿಗೆಪುಡಿ, ಕರಮೆಣಸು ಮತ್ತು ಕರಿಬೇವಿನ ಎಲೆಯನ್ನು ಹಾಕಿ. ಇದನ್ನು ಹುಣಸೇ ನೀರಿಗೆ ಸೇರಿಸಿ. ನಂತರ ಇನ್ನೊಂದು ಲೋಟ ನೀರು ಸೇರಿಸಿ ಸಣ್ಣ ಉರಿಯಲ್ಲಿ ಐದು ನಿಮಿಷ ಕುದಿಸಿ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

Show comments