Webdunia - Bharat's app for daily news and videos

Install App

ಬಳ್ಳಾರಿ ಸಾರು

Webdunia
ಮೊದಲಿಗೆ ತೊಗರಿ ಬೇಳೆಯನ್ನು ಚೆನ್ನಾಗಿ ಬೇಯಿಸಿ. ನೀರುಳ್ಳಿ ಬಿಟ್ಟು ಉಳಿದೆಲ್ಲವುಗಳನ್ನು ಚೆನ್ನಾಗಿ ರುಬ್ಬಿರಿ. ನೀರುಳ್ಳಿಯನ್ನು ಹೊಂಬಣ್ಣ ಬರುವವರೆಗೆ ಹುರಿದು ಇದಕ್ಕೆ ಬೇಯಿಸಿದ ತೊಗರಿಬೇಳೆಯನ್ನು ಮತ್ತು ಹುಣಸೇಹಣ್ಣಿನ ರಸವನ್ನು ಸೇರಿಸಿ. ನಂತರ ರುಬ್ಬಿದ ಮಿಶ್ರಣವನ್ನು ಸೇರಿಸಿ ಹತ್ತು ನಿಮಿಷ ಚೆನ್ನಾಗಿ ಕುದಿಸಿ.ಅನ್ನದೊಂದಿಗೆ ತಿನ್ನಲು ರುಚಿಯಾಗಿರುತ್ತದೆ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

Show comments