ನಾಗ ಪಂಚಮಿ ಜಾನಪದ ಕಥೆ : ಎಲ್ಲರೂ ತಿಳಿಯಲೇ ಬೇಕಾದ ವಿಷಯ

Webdunia
ಮಂಗಳವಾರ, 2 ಆಗಸ್ಟ್ 2022 (08:20 IST)
ಒಂದಾನೊಂದು ಕಾಲದಲ್ಲಿ ಒಂದು ಊರಿನಲ್ಲಿ ಒಬ್ಬಳು ತಂಗಿ ಮತ್ತು ಅವಳಿಗೆ ನಾಲ್ಕು ಜನ ಅಣ್ಣಂದಿರು ಇದ್ದರು.

ಮನೆಯವರೆಲ್ಲಾ ಸೇರಿ ಒಟ್ಟಿಗೆ ನಾಗರ ಪಂಚಮಿಯಂದು ಪೂಜಾ ಕಾರ್ಯಕ್ರಮದಲ್ಲಿ ತೊಡಗಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ನಾಗರಹಾವೊಂದು ಬಂದು ನಾಲ್ಕು ಜನ ಅಣ್ಣಂದಿರನ್ನು ಬಲಿ ತೆಗೆದುಕೊಂಡಿತು.

ನಂತರ ಆ ತಂಗಿಯು ಅಣ್ಣಂದಿರನ್ನು ಕಳೆದುಕೊಂಡ ನೋವನ್ನು ತಡೆಯಲಾರದೆ ಆ ನಾಗರಹಾವಿಗೆ ಹೇಳಿದಳು, ನನ್ನ ನಾಲ್ಕು ಜನ ಅಣ್ಣಂದಿರಲ್ಲಿ ಒಬ್ಬರನ್ನಾದರೂ ಬದುಕಿಸಿಕೊಡು. ನಾನು ಯಾರನ್ನು ಅಣ್ಣ ಎಂದು ಕರೆಯಲಿ ಎಂದು ಕಣ್ಣೀರಿಟ್ಟಳು.

ತದ ನಂತರ ಆ ನಾಗರ ಹಾವು ಆಕೆಯ ಮಾತಿಗೆ ಕಿವಿಗೊಟ್ಟು ಅಣ್ಣಂದಿರ ಬಳಿ ಬಂದು ಒಬ್ಬ ಅಣ್ಣನನ್ನು ಪ್ರಾಣಾಪಾಯದಿಂದ ಕಾಪಾಡಿತು. ನಂತರ ಅಣ್ಣ – ತಂಗಿ ಇಬ್ಬರು ಸೇರಿ ನಾಗರಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments