Webdunia - Bharat's app for daily news and videos

Install App

ನಾಗ ಪಂಚಮಿ ಜಾನಪದ ಕಥೆ : ಎಲ್ಲರೂ ತಿಳಿಯಲೇ ಬೇಕಾದ ವಿಷಯ

Webdunia
ಮಂಗಳವಾರ, 2 ಆಗಸ್ಟ್ 2022 (08:20 IST)
ಒಂದಾನೊಂದು ಕಾಲದಲ್ಲಿ ಒಂದು ಊರಿನಲ್ಲಿ ಒಬ್ಬಳು ತಂಗಿ ಮತ್ತು ಅವಳಿಗೆ ನಾಲ್ಕು ಜನ ಅಣ್ಣಂದಿರು ಇದ್ದರು.

ಮನೆಯವರೆಲ್ಲಾ ಸೇರಿ ಒಟ್ಟಿಗೆ ನಾಗರ ಪಂಚಮಿಯಂದು ಪೂಜಾ ಕಾರ್ಯಕ್ರಮದಲ್ಲಿ ತೊಡಗಿದ್ದರು. ಆ ಸಮಯದಲ್ಲಿ ಅಲ್ಲಿಗೆ ಬಂದ ನಾಗರಹಾವೊಂದು ಬಂದು ನಾಲ್ಕು ಜನ ಅಣ್ಣಂದಿರನ್ನು ಬಲಿ ತೆಗೆದುಕೊಂಡಿತು.

ನಂತರ ಆ ತಂಗಿಯು ಅಣ್ಣಂದಿರನ್ನು ಕಳೆದುಕೊಂಡ ನೋವನ್ನು ತಡೆಯಲಾರದೆ ಆ ನಾಗರಹಾವಿಗೆ ಹೇಳಿದಳು, ನನ್ನ ನಾಲ್ಕು ಜನ ಅಣ್ಣಂದಿರಲ್ಲಿ ಒಬ್ಬರನ್ನಾದರೂ ಬದುಕಿಸಿಕೊಡು. ನಾನು ಯಾರನ್ನು ಅಣ್ಣ ಎಂದು ಕರೆಯಲಿ ಎಂದು ಕಣ್ಣೀರಿಟ್ಟಳು.

ತದ ನಂತರ ಆ ನಾಗರ ಹಾವು ಆಕೆಯ ಮಾತಿಗೆ ಕಿವಿಗೊಟ್ಟು ಅಣ್ಣಂದಿರ ಬಳಿ ಬಂದು ಒಬ್ಬ ಅಣ್ಣನನ್ನು ಪ್ರಾಣಾಪಾಯದಿಂದ ಕಾಪಾಡಿತು. ನಂತರ ಅಣ್ಣ – ತಂಗಿ ಇಬ್ಬರು ಸೇರಿ ನಾಗರಪಂಚಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments