Select Your Language

Notifications

webdunia
webdunia
webdunia
webdunia

ಜುಲೈ 20ರಂದು ದೀಪದ ಮುಂದೆ ಈ ಒಂದು ವಸ್ತುವನ್ನು ಇಟ್ಟರೆ ಸಕಲ ದೋಷಗಳು ಪರಿಹಾರ

ಜುಲೈ 20ರಂದು ದೀಪದ ಮುಂದೆ ಈ ಒಂದು ವಸ್ತುವನ್ನು ಇಟ್ಟರೆ ಸಕಲ ದೋಷಗಳು ಪರಿಹಾರ
ಬೆಂಗಳೂರು , ಭಾನುವಾರ, 19 ಜುಲೈ 2020 (08:53 IST)
Normal 0 false false false EN-US X-NONE X-NONE

ಬೆಂಗಳೂರು : ಜುಲೈ 20ರಂದು ಆಷಾಢ ಅಮಾವಾಸ್ಯೆ ಇದ್ದು,ಇದು  ಸೋಮವಾರ ಬರುತ್ತಿರುವುದರಿಂದ ಇದು ಅತ್ಯಂತ ಪ್ರಭಾವಶಾಲಿಯಾಗಿದೆ ಎನ್ನಲಾಗಿದೆ. ಅಂದು ದೀಪದ ಮುಂದೆ ಈ ಒಂದು ವಸ್ತುವನ್ನು ಇಟ್ಟರೆ ಸಾಕು ಸಕಲ ಕಷ್ಟಗಳು ಕಳೆದು ಶಿವನ ಅನುಗ್ರಹದಿಂದ ಅದೃಷ್ಟ ನಿಮ್ಮದಾಗುತ್ತದೆ.
 

ಜುಲೈ 20ರ ಆಷಾಢ ಅಮಾವಾಸ್ಯೆಯ ಸೋಮವಾರದಂದು ಸೂರ್ಯ ಉದಯಿಸುವ ಮುನ್ನ ಎದ್ದು ಸ್ನಾನಾಧಿಗಳನ್ನು ಮುಗಿಸಿ ದೇವರ ಪೂಜೆ ಮಾಡುವಾಗ ಮಣ್ಣಿನ ದೀಪವನ್ನು ಇಟ್ಟು ಅದರ ಮುಂದೆ ಹೂ ಮತ್ತು ಅಕ್ಷತೆಗಳನ್ನು ಇಟ್ಟು  ದೀಪಕ್ಕೆ ಗಂಧದ ಕಡ್ಡಿಗಳನ್ನು ಹಚ್ಚಿ ಪೂಜೆ ಮಾಡಬೇಕು. ಹೀಗೆ ಮಾಡಿದರೆ ಶಿವನ ಅನುಗ್ರಹ ದೊರೆತು ಕಷ್ಟಗಳು, ದೋಷಗಳು ದೂರವಾಗುತ್ತದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಆಷಾಢ ಅಮಾವಾಸ್ಯೆಯಂದು ಅಕ್ಕಿ ಮತ್ತು ಮೊಸರಿನಿಂದ ಹೀಗೆ ಮಾಡಿದರೆ ಅದೃಷ್ಟ ನಿಮ್ಮದಾಗುತ್ತದೆಯಂತೆ