ನೀವು ಕೊಟ್ಟ ಹಣ ಆದಷ್ಟೂ ಬೇಗ ವಾಪಸು ಬರಬೇಕೆಂದರೆ ಈ ಪರಿಹಾರವನ್ನು ಮಾಡಿ

Webdunia
ಶುಕ್ರವಾರ, 31 ಜನವರಿ 2020 (05:50 IST)
ಬೆಂಗಳೂರು : ಹಲವು ಸಂದರ್ಭಗಳಲ್ಲಿ ನಾವು ನಮ್ಮವರಿಗೆ ಹಣವನ್ನು ಸಾಲದ ರೂಪದಲ್ಲಿ ಕೊಡುತ್ತೇವೆ. ಆದರೆ ಕೆಲವೊಮ್ಮೆ ಅವರು ಅದನ್ನು ವಾಪಸು ನೀಡಲು ತುಂಬಾ ವಿಳಂಬ ಮಾಡುತ್ತಾರೆ. ಅಂತಹ ಸಂದರ್ಭದಲ್ಲಿ ನಿಮ್ಮ ಹಣ ವಾಪಸು ಬರಲು ಈ ಪರಿಹಾರವನ್ನು ಮಾಡಿ .

ಈಶಾನ್ಯ ದಿಕ್ಕಿನಲ್ಲಿ ಲಕ್ಷ್ಮೀದೇವಿಯ ಫೋಟೋವನ್ನಿಟ್ಟು 48 ದಿನಗಳ ಕಾಲ ದೇವಿಯ ಮುಂದೆ ಕೊಬ್ಬರಿ ಎಣ್ಣೆಯಿಂದ ದೀಪ ಹಚ್ಚಬೇಕು. ಹಾಗೇ ಮಹಾಲಕ್ಷ್ಮೀ ಅಷ್ಟೋತ್ತರ ಮಂತ್ರವನ್ನು ಜಪಿಸಬೇಕು, ದೇವಿಗೆ ಪ್ರತಿದಿನ ಸಿಹಿ ಪದಾರ್ಥವನ್ನು ನೈವೇದ್ಯವಾಗಿ ಇಡಬೇಕು. ನೀವು ಹೀಗೆ ಮಾಡಿದರೆ ನಿಮಗೆ ಬರಬೇಕಾದ ಹಣ ವಾಪಸು ಬರುತ್ತದೆ ಎಂದು ಜ್ಯೋತಿಷ್ಯಶಾಸ್ತ್ರದಲ್ಲಿ ಹೇಳಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದ್ವಾದಶ ರಾಶಿಯವರಿಗೆ 2026 ರಲ್ಲಿ ಪ್ರೇಮ ಸಂಬಂಧದ ಭವಿಷ್ಯ ಹೇಗಿರಲಿದೆ

ಭಯವಾಗುತ್ತಿದ್ದರೆ ಪ್ರಭು ರಾಮಚಂದ್ರನ ಈ ಸ್ತೋತ್ರವನ್ನು ಓದಿ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ಮುಂದಿನ ಸುದ್ದಿ
Show comments