ಉತ್ಪಾದಕ ಚಕ್ರದ ಅದೃಷ್ಟ

ಇಳಯರಾಜ
ಪ್ರಕೃತಿಯಲ್ಲಿ ಐದು ಬಗೆಯ ಮೂಲಾಧಾರಗಳು, ಮೂಲತತ್ವಗಳು ಇರುತ್ತವೆ. ಅದುವೇ ಕಾಷ್ಠ, ಅಗ್ನಿ, ಪೃಥ್ವಿ, ಧಾತು ಹಾಗೂ ಜಲ. ಈ ಮೂಲಾಧಾರಗಳು ಎರಡು ಬಗೆಯಿಂದ ಪರಸ್ಪರ ಸಂಬಂಧ ಹೊಂದಿರುತ್ತವೆ. ಅರ್ಥಾತ್ ಎರಡು ಬಗೆಯ ಕಾಲಚಕ್ರಗಳನ್ನು ಈ ಮೂಲತತ್ವಗಳು ಹೊಂದಿರುತ್ತವೆ.

ಒಂದು ಉತ್ಪಾದಕ ಚಕ್ರ ಹಾಗೂ ಮತ್ತೊಂದು ವಿಧ್ವಂಸಕ ಚಕ್ರ. ಉತ್ಪಾದಕ ಚಕ್ರ ಹೇಗಿರುತ್ತದೆ ಎಂದರೆ, ಕಾಷ್ಠ-ಅಗ್ನಿ-ಪೃಥ್ವಿ-ಧಾತು-ಜಲ ಈ ಕ್ರಮದಲ್ಲಿರುತ್ತದೆ. ಅಂದರೆ ಕಾಷ್ಠದಿಂದ ಅಗ್ನಿ ಉತ್ಪತ್ತಿಯಾಗುತ್ತದೆ. ಕಟ್ಟಿಗೆ ಸುಟ್ಟಾಗ ಬೆಂಕಿ ಬರುತ್ತದೆ ಎಂಬುದು ಉದಾಹರಣೆಯ ಅದೇ ರೀತಿ ಅಗ್ನಿಯು ಪೃಥ್ವಿಯ ಸೃಷ್ಟಿಗೆ ಕಾರಣವಾಗುತ್ತದೆ. ಅಂದರೆ ಅಗ್ನಿಯು ಉರಿದು ಬೂದಿ (ಪೃಥ್ವಿ) ನಿರ್ಮಾಣವಾಗುತ್ತದೆ.

ಈ ಪೃಥ್ವಿಯಿಂದ ಧಾತು ಉದ್ಭವವಾಗುತ್ತದೆ. ಅಂದರೆ ಭೂಮಿಯ ಗರ್ಭದಿಂದ ಗಣಿಗಾರಿಕೆ ನಡೆಸಿ ಖನಿಜವನ್ನು ಎಳೆಯುತ್ತಾರೆ. ಈ ಧಾತುವು ಕರಗಿದಾಗ ಜಲೋತ್ಪನ್ನವಾಗುತ್ತದೆ. ಅಂದರೆ ಜಲದಂತೆ ದ್ರವ ಸ್ಥಿತಿಗೆ ಧಾತು ತಿರುಗುತ್ತದೆ. ಈ ಜಲದಿಂದಾಗಿಯೇ ಕಾಷ್ಠವು ಅಂದರೆ ಗಿಡ ಮರಗಳು, ಸಸ್ಯಗಳು ಬೆಳೆಯುತ್ತವೆ.
ಈ ಮೂಲ ತತ್ವಗಳ ಚಕ್ರ ಅರ್ಥ ಮಾಡಿಕೊಂಡರೆ ಸುಲಭವಾಗುತ್ತದೆ.

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ದೇವಿಯ ಈ ಸ್ತುತಿ ಪಠಿಸಿ

ಶ್ರೀ ವೆಂಕಟೇಶ ಮಂಗಳಶಾಸನಂ ಸ್ತೋತ್ರ ತಪ್ಪದೇ ಓದಿ

ಗಣಪತಿ ತಾಳಂ ಸ್ತೋತ್ರ ನಿಮಗೆ ಗೊತ್ತಿಲ್ಲದಿದ್ದರೆ ಇಲ್ಲಿ ನೋಡಿ

ಸಂಜೆ ಸಮಯದಲ್ಲಿ ಈ ಸ್ತೋತ್ರಗಳನ್ನು ಕೇಳಿದ್ರೆ ಮನೆಯಲ್ಲಿ ಶಾಂತಿ ನೆಲೆಸುತ್ತೆ

ದುರ್ಗಾ ದೇವಿಯ ಪವರ್ ಫುಲ್ ಮಂತ್ರವನ್ನು ಇಂದು ತಪ್ಪದೇ ಪಠಿಸಿ

Show comments