Webdunia - Bharat's app for daily news and videos

Install App

ಹನುಮಾನ್ ಚಾಲೀಸದಲ್ಲಿ ಈ ವಾಕ್ಯ ಓದಿದರೆ ಎಂಥಾ ಪರಿಣಾಮವಾಗುತ್ತದೆ ಗೊತ್ತಾ?!

Webdunia
ಗುರುವಾರ, 3 ಜನವರಿ 2019 (09:04 IST)
ಬೆಂಗಳೂರು: ಶನಿ ದೋಷವಿರುವವರು, ಆತ್ಮವಿಶ್ವಾಸದ ಕೊರತೆಯಿದ್ದವರು ಹನುಮಾನ್ ಚಾಲೀಸ್ ಓದಿ ಆಂಜನೇಯನನ್ನು ಆರಾಧಿಸಿದರೆ ಒಳಿತಾಗುವುದು ಎಂಬ ನಂಬಿಕೆಯಿದೆ.


ಹನುಮಾನ ಚಾಲೀಸ ಎನ್ನುವುದು ಪವರ್ ಫುಲ್ ಮಂತ್ರ. ಅದರಲ್ಲೂ ಕೆಲವು ಸಾಲುಗಳನ್ನು ಪದೇ ಪದೇ ಓದುವುರಿಂದ ನಮ್ಮ ಜೀವನದಲ್ಲಿ ಬದಲಾವಣೆಯಾಗುತ್ತದಂತೆ.

‘ರಾಮದೂತ  ಅತುಲಿತ ಬಲಧಾಮ, ಅಂಜನಿ ಪುತ್ರ ಪವನಸುತ ನಾಮ’ ಎನ್ನುವ ಈ ಖ್ಯಾತ ಸಾಲನ್ನು ಪದೇ ಪದೇ ಓದುವುದರಿಂದ ನಮ್ಮಲ್ಲಿ ದೈಹಿಕ ಸಾಮರ್ಥ್ಯದ ಕೊರತೆ ನೀಗಿ ಶಕ್ತಿವಂತರಾಗುತ್ತೇವೆ. ಹಾಗೆಯೇ ‘ಮಹಾವೀರ ವಿಕ್ರಮ ಭಜರಂಗಿ’ ಎನ್ನುವ ವಾಕ್ಯವನ್ನು ಪದೇ ಪದೇ ಭಕ್ತಿಯಿಂದ ಪಠಿಸುವುದರಿಂದ ಬುದ್ಧಿವಂತರಾಗುತ್ತಾರೆ.

ಹಾಗೆಯೇ ‘ಭೀಮ್ ರೂಪಿ ಧಾರೀ ಅಸುರ್ ಸಂಹಾರೆ, ರಾಮಚಂದ್ರಜೀ ಕೇ ಕಾಜ್ ಸಂವಾರೆ’ ಎನ್ನುವ ವಾಕ್ಯವನ್ನು ಓದುವುದರಿಂದ ಶತ್ರುನಾಶವಾಗುತ್ತದೆ. ‘ಲಾಯ್ ಸಂಜೀವನ್ ಲಖನ್ ಜಿಯಾಯೆ, ಶ್ರೀರಘುಬೀರ್ ಹರಷಿ ಉರ್ ಲಾಯೆ’ ಎಂಬುದನ್ನು ಪದೇ ಪದೇ ಹೇಳುವುದರಿಂದ ಅನಾರೋಗ್ಯ ದೂರವಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments