Webdunia - Bharat's app for daily news and videos

Install App

ಗುರುವಾರ ಯಾವ ದೇವರನ್ನು ಆರಾಧಿಸಬೇಕು?

Webdunia
ಗುರುವಾರ, 3 ಜನವರಿ 2019 (09:01 IST)
ಬೆಂಗಳೂರು: ಹಿಂದೂ ಸಂಪ್ರದಾಯದ ಪ್ರಕಾರ ಒಂದೊಂದು ವಾರ ಒಬ್ಬೊಬ್ಬ ದೇವರಿಗೆ ವಿಶೇಷ ಎನ್ನಲಾಗುತ್ತದೆ. ಆಯಾ ವಾರ ಆಯಾ ದೇವರಿಗೆ ಸಂಬಂಧಿಸಿದ ಸ್ತೋತ್ರ, ಪ್ರಾರ್ಥನೆ ಮಾಡುವುದರಿಂದ ಬೇಡಿದ ವರ ಸಿಗುವುದು ಎನ್ನುವುದು ನಮ್ಮ ನಂಬಿಕೆ.


ಗುರುವಾಗ ರಾಘವೇಂದ್ರ ಸ್ವಾಮಿ, ಶಿರಡಿ ಸಾಯಿ  ಬಾಬನ ಆರಾಧಕರಿಗೆ ಮೆಚ್ಚಿನ ದಿನ. ಇದು ಎಲ್ಲರಿಗೂ ಗೊತ್ತಿರುವ ವಿಚಾರವೇ.

ಅಷ್ಟೇ ಅಲ್ಲದೆ, ಈ ದಿನ ಮಹಾವಿಷ್ಣುವಿಗೂ ಪ್ರಿಯವಾದ ವಾರ ಎಂಬುದು ನಿಮಗೆ ಗೊತ್ತೇ? ಈ ದಿನ ಮಹಾವಿಷ್ಣುವಿನ ಕುರಿತಾಗಿ ‘ಓಂ ನಮೋ ನಾರಾಯಣಾಯ’ ಎಂದು 108 ಬಾರಿ ಜಪಿಸುವುದು, ವಿಷ್ಣು ಸಹಸ್ರನಾಮ ಪಠಿಸುವುದರಿಂದ ನಾವು ಅಂದುಕೊಂಡ ಕಾರ್ಯಗಳು ನೆರವೇರುವುದು ಎಂಬ ನಂಬಿಕೆಯಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

24ರಂದು ಬರಲಿದೆ ಕಾರ್ಪೊರೇಟ್ ಮಂದಿಯ ಕನಸಿನ `ಮೋಕ್ಷ’ ಟೀಸರ್!

ಟ್ರೇಲರ್‌ನಲ್ಲಿ ಕಂಡ ಬಡ್ಡಿಮಗನ್ ಲೈಫು ಭರ್ಜರಿಯಾಗಿದೆ!

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಸಮಾರಂಭ: ಸ್ವರ್ಣ ಕಮಲ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ

ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ; ಕಾಂಗ್ರೆಸ್ ಮಹಾಮೈತ್ರಿ ಕೂಟಕ್ಕೆ ಸರಳ ಬಹುಮತ

ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥ

ಹನುಮಾನ್ ಜಯಂತಿ ವಿಶೇಷ: ಆಂಜನೇಯನಿಗೆ ತಕ್ಕ ಸಮಯದಲ್ಲೇ ನೆನಪು ಕೈಕೊಡುವುದು ಯಾಕೆ

ಭಗವಾನ್ ರಾಮ ಏಕೆ ಕಾಲವನ್ನು ಮೀರಿದ್ದಾನೆ

ಯುಗಾದಿ ದಿನ ಚಂದ್ರನ ದರ್ಶನ ಮಾಡುವುದರ ಉದ್ದೇಶ

ಈ ದೇವಸ್ಥಾನಕ್ಕೆ ಬಂದು ಗಂಟೆ ಕಟ್ಟಿದರೆ ಇಷ್ಟಾರ್ಥ ನೆರವೇರುತ್ತದೆ

ಅಯೋಧ್ಯೆ ರಾಮಲಲ್ಲಾನ ಆರತಿಯನ್ನು ಮನೆಯಲ್ಲಿಯೇ ಕುಳಿತು ಲೈವ್ ನೋಡಲು ಹೀಗೆ ಮಾಡಿ

ಮುಂದಿನ ಸುದ್ದಿ
Show comments