Webdunia - Bharat's app for daily news and videos

Install App

ಕೊರೊನಾ ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆ ಆಗ್ತಿದ್ದಾರೆ ಎಂದ ಆರೋಗ್ಯ ಸಚಿವ

Webdunia
ಶನಿವಾರ, 21 ಮಾರ್ಚ್ 2020 (15:59 IST)
ರಾಜ್ಯದಲ್ಲಿ ಇನ್ನೊಬ್ಬರಲ್ಲಿ ಕೊರೊನಾ ಸೋಂಕಿತರಾಗಿರುವುದು ಪತ್ತೆಯಾಗಿದ್ದು, ಒಟ್ಟು 16 ಜನರು ಕೊರೊನೊ ವೈರಾಣುವಿಗೆ ಒಳಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಹೇಳಿದ್ದಾರೆ.

ಇವರಲ್ಲಿ ಐವರಲ್ಲಿ ಗುಣಮುಖರಾಗಿದ್ದು, ಮೂವರು ಆಸ್ಪತ್ರೆಯಿಂದ ಬಿಡುಗಡೆಗೊಳ್ಳುತ್ತಿದ್ದಾರೆ ಎಂದು ಆರೋಗ್ಯ ಸಚಿವ ಶ್ರೀರಾಮಲು ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕು ನಿಯಂತ್ರಣಕ್ಕೆ ಜರ್ಮನ ದೇಶದ ವೈದ್ಯರು ಔಷಧಿ ಕಂಡುಕೊಂಡಿದ್ದು, ಔಷಧಿ ಕಂಡುಹಿಡಿದವರಲ್ಲಿ ಕರ್ನಾಟಕದ ವೈದ್ಯರೋರ್ವರು ಇದ್ದಾರೆ. ಔಷಧಿ ಕಂಡುಕೊಂಡಿದ್ದಾರೆಂದು ವೈರಾಣು ಬಗ್ಗೆ ನಿಷ್ಕಾಳಜಿ ಬೇಡ. ಆರೋಗ್ಯ ಇಲಾಖೆ ನೀಡಿರುವ ಸೂಚನೆಗಳನ್ನು ಪಾಲನೆ ಮಾಡುವುದು ತುಂಬಾ ಅಗತ್ಯ.  ಜನತಾ ಕರ್ಫ್ಯೂಗೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವುದನ್ನು ನಾವೆಲ್ಲರೂ ಪಾಲಿಸೋಣ ಎಂದರು.


ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments