Webdunia - Bharat's app for daily news and videos

Install App

ರಣಜಿ ಟ್ರೋಫಿ: ಕರ್ನಾಟಕಕ್ಕೆ ಚಿಗುರಿದ ಗೆಲುವಿನ ಕನಸು

Webdunia
ಗುರುವಾರ, 13 ಫೆಬ್ರವರಿ 2020 (16:31 IST)
ಬೆಂಗಳೂರು: ಬರೋಡ ವಿರುದ್ಧ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ಕರ್ನಾಟಕ ಎರಡನೇ ದಿನವೂ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದೆ.


ಮೊದಲ ಇನಿಂಗ್ಸ್ ನಲ್ಲಿ ಕರ್ನಾಟಕ 233 ರನ್ ಗಳಿಗೆ ಆಲೌಟ್ ಆಗಿತ್ತು. ಇದಕ್ಕೆ ಉತ್ತರವಾಗಿ ಬರೋಡ ಕೇವಲ 85 ರನ್ ಗಳಿಗೆ ಸರ್ವಪತನ ಕಂಡಿತ್ತು. ಬಳಿಕ ದ್ವಿತೀಯ ಇನಿಂಗ್ಸ್ ಆರಂಭಿಸಿದ ಬರೋಡ ದ್ವಿತೀಯ ದಿನದಾಟದಲ್ಲಿ ಇತ್ತೀಚೆಗಿನ ವರದಿ ಬಂದಾಗ 5 ವಿಕೆಟ್ ಕಳೆದುಕೊಂಡು 188 ರನ್ ಗಳಿಸಿದೆ. ಈ ಮೂಲಕ ಕೇವಲ 40 ರನ್ ಗಳ ಮುನ್ನಡೆ ಸಾಧಿಸಿದೆ.

ಉತ್ತಮವಾಗಿ ಆಡುತ್ತಿದ್ದ ಅಹಮ್ಮದೂರ್ ಪಠಾಣ್ 90 ರನ್ ಗಳಿಸಿ ಪ್ರಸೀದ್ ಕೃಷ್ಣಾಗೆ ವಿಕೆಟ್ ಒಪ್ಪಿಸಿದ್ದಾರೆ. ಉಳಿದಂತೆ ಕೆ ಗೌತಮ್ 4 ವಿಕೆಟ್ ಕಬಳಿಸಿದ್ದಾರೆ. ಇದರಿಂದಾಗಿ ಕರ್ನಾಟಕಕ್ಕೆ ಗೆಲುವಿನ ಕನಸು ಚಿಗುರಿದ್ದು, ಕ್ವಾರ್ಟರ್ ಫೈನಲ್ ಗೇರುವ ಹಾದಿ ಸುಗಮವಾಗಲಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments