Webdunia - Bharat's app for daily news and videos

Install App

ಐಪಿಎಲ್ ಸಂಭಾವನೆ ದೇಣಿಗೆ ನೀಡಲು ಮುಂದಾದ ಜಯದೇವ್ ಉನಾದ್ಕಟ್

Webdunia
ಶನಿವಾರ, 1 ಮೇ 2021 (07:54 IST)
ನವದೆಹಲಿ: ಕೊರೋನಾ ಸಂಕಷ್ಟದಲ್ಲಿರುವ ಭಾರತದ ಸಹಾಯಕ್ಕೆ ವಿದೇಶೀ ಕ್ರಿಕೆಟಿಗರು ಧಾವಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಭಾರತೀಯ ಕ್ರಿಕೆಟಿಗ, ಐಪಿಎಲ್ ನ ರಾಜಸ್ಥಾನ್ ರಾಯಲ್ಸ್ ಆಟಗಾರ ಜಯದೇವ ಉನಾದ್ಕಟ್ ಕೂಡಾ ಸಹಾಯ ಮಾಡಲು ಮುಂದಾಗಿದ್ದಾರೆ.


ಐಪಿಎಲ್ ನಲ್ಲಿ ತಮಗೆ ಸಿಗುವ ವೇತನದ ಶೇ.10 ರಷ್ಟು ಹಣವನ್ನು ಕೊರೋನಾ ಪರಿಹಾರ ನಿಧಿಗೆ ನೀಡಲು ಜಯದೇವ್ ಉನಾದ್ಕಟ್ ತೀರ್ಮಾನಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಚಾರವನ್ನು ಅವರು ಹೇಳಿಕೊಂಡಿದ್ದಾರೆ.

‘ಕೊರೋನಾಗೆ ಅಗತ್ಯವಿರುವ ವೈದ್ಯಕೀಯ ಸೇವೆ ಖರೀದಿಸಲು ನಾನು ಐಪಿಎಲ್ ಸಂಭಾವನೆಯ ಶೇ.10 ರಷ್ಟನ್ನು ದೇಣಿಗೆ ನೀಡುತ್ತಿದ್ದೇನೆ. ನನ್ನ ಕುಟುಂಬಸ್ಥರು ಇದನ್ನು ಸರಿಯಾದ ಸ್ಥಳಕ್ಕೆ ತಲುಪಿಸುತ್ತಾರೆ’ ಎಂದು ವಿಡಿಯೋ ಸಂದೇಶ ಮೂಲಕ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments