Webdunia - Bharat's app for daily news and videos

Install App

ಉಡುಪಿ: ಪತ್ನಿ ಕೊಲೆಗೆ ಸುಪಾರಿ ಕೊಟ್ಟಿದ್ದ ಪತಿ ಅರೆಸ್ಟ್!

Webdunia
ಮಂಗಳವಾರ, 20 ಜುಲೈ 2021 (16:06 IST)
ದುಬೈನಲ್ಲಿದ್ದು ಕೊಂಡು ಪತ್ನಿಯ ಕೊಲೆಗೆ ಸಂಚು ರೂಪಿಸಿದ್ದ ರಾಮಕೃಷ್ಣ ಉತ್ತರ ಭಾರತ ಮೂಲದ ಹಂತಕರಿಗೆ ಸುಪಾರಿ ನೀಡಿದ್ದ ಆಘಾತಕಾರಿ ಘಟನೆ ತನಿಖೆ ವೇಳೆ ಬೆಳಕಿಗೆ ಬಂದಿದೆ.
ರಾಮಕೃಷ್ಣ ಆಕ್ರಮ ಸಂಬಂಧ ಹೊಂದಿದ್ದು, ಇದು ಪತ್ನಿಗೆ ತಿಳಿದಿತ್ತು. ಅಲ್ಲದೇ ಆಸ್ತಿ ವ್ಯವಹಾರ ಹಿನ್ನೆಲೆಯಲ್ಲಿ ಪತ್ನಿ ಹತ್ಯೆಗೆ ಪತಿ ರಾಮಕೃಷ್ಣ ಸಂಚು ರೂಪಿಸಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ.
ಕೆಲ ದಿನಗಳ ಹಿಂದೆ ವಶಕ್ಕೆ ಪಡೆದ ವಿಚಾರಣೆ ನಡೆಸಿದ ಪೊಲೀಸರು, ನಿನ್ನೆ ರಾಮಕೃಷ್ಣನನ್ನು ಬಂಧಿಸಿದ್ದಾರೆ. ಇದೇ ವೇಳೆ ಸುಪಾರಿ ಹಂತಕರನ್ನು ಬಂಧಿಸಿ, ಇಂದು ಉಡುಪಿಗೆ ಕರೆ ತಂದು ಅಧಿಕೃತವಾಗಿ ಕೊಲೆಯ ಮಾಹಿತಿ ಸಂಗ್ರಹಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments