Webdunia - Bharat's app for daily news and videos

Install App

ಕರಾವಳಿ, ಮಲೆನಾಡು ಪ್ರದೇಶದಲ್ಲಿ ಮಳೆ ಇಳಿಮುಖ

Webdunia
ಮಂಗಳವಾರ, 20 ಜುಲೈ 2021 (15:43 IST)
ಬೆಂಗಳೂರು (ಜು.20): ಭಾನುವಾರ ಭರ್ಜರಿಯಾಗಿ ಅಬ್ಬರಿಸಿದ್ದ ಮಳೆ  ಕಲ್ಯಾಣ ಕರ್ನಾಟ ಭಾಗದಲ್ಲಿ ಮುಂದುವರಿದಿದ್ದುಕರಾವಳಿ ಹಾಗು ಮಲೆನಾಡು ಹಾಗು ಹಳೆ ಮೈಸೂರು ಭಾಗದಲ್ಲಿ ಸ್ವಲ್ಪ ಮಟ್ಟಿಗೆ ಇಳಿಮುಖವಾಗಿದೆ. 
ಭಾನುವಾರ ಭರ್ಜರಿಯಾಗಿ ಅಬ್ಬರಿಸಿದ್ದ ಮಳೆ 
ಸೋಮವಾರ ರಾಜ್ಯದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆಯಾದ ಮಳೆ
ಹಲವೆಡೆ ಮಳೆಯಿಂದ ಭಾರಿ ಅನಾಹುತ 
 
ಕಲಬುರಗಿ ಚಿಂಚೋಳಿ ತಾಲೂಕಿನಲ್ಲಿ ಬಿರುಸಿನ ಮಳೆ ಆಗುತ್ತಿರುವುದರಿಂದ ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ಹರಿದು ಬಿಟ್ಟ ನೀರಿನಿಂದ ಕೋಟಗಾ  ಸೇರಿದಂತೆ ಅನೇಕ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ  ಸೇತುವೆಗಳು ಮುಳುಗಿ ಜಲಾವೃತಗೊಂಡಿವೆ. 
4 ದಿನ ವ್ಯಾಪಕ ಮಳೆ ಸಾಧ್ಯತೆ : ಮಲೆನಾಡಿಗೆ ಆರೆಂಜ್ ಅಲರ್ಟ್
60 ಮನೆಗಳು ಮಳೆಯಿಂದ ಕುಸಿದು ಬಿದ್ದಿವೆ. ಮತ್ತು 300 ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಪ್ರಮಾಣದಲ್ಲಿ ಆಸ್ತಿಪಾಸ್ತಿ ಹಾನಿಯಾಗಿದೆ. 
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಬದನೂರು ಗ್ರಾಮ ಕೆರೆಯ ಒಡ್ಡು ಒಡೆದು ನೀರೆಲ್ಲಾ ಹಳ್ಳದ ಪಾಲಾಗಿದೆ. ನೂರಾರು ಎಕರೆ ಭತ್ತ ನಾಟಿ ಮಾಡಿರುವ ಪ್ರದೇಶವೆಲ್ಲಾ ಜಲಾವೃತವಾಗಿದ್ದು ರೈತರು ಕಂಗಾಲಾಗಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments