Webdunia - Bharat's app for daily news and videos

Install App

ಭಾನುವಾರ ರಜಾದಿನವಾಗಲು ಇವರ ಹೋರಾಟವೇ ಕಾರಣವಂತೆ! ಯಾರಿವರು ಗೊತ್ತಾ

Webdunia
ಬುಧವಾರ, 20 ಡಿಸೆಂಬರ್ 2017 (08:08 IST)
ಬೆಂಗಳೂರು: ಭಾರತ ದೇಶದಲ್ಲಿ ಹೆಚ್ಚಿನ ಖಾಸಗಿ ಹಾಗೂ ಸರ್ಕಾರಿ ಸಂಘ ಸಂಸ್ಥೆಗಳಿಗೆ, ಶಾಲಾ ಕಾಲೇಜುಗಳಿಗೆ ಭಾನುವಾರ ರಜೆ ನೀಡಲಾಗುತ್ತದೆ. ವಾರದ ಏಳು ದಿನಗಳಲ್ಲಿ ಈ ದಿನವನ್ನೇ ರಜಾದಿನವೆಂದು ಘೋಷಿಸಲು ಕಾರಣ ಒಬ್ಬರು ಸ್ವಾತಂತ್ರ ಹೋರಾಟಗಾರು.


ಭಾರತ ದೇಶದಲ್ಲಿ ಭಾನುವಾರ ರಜಾ ಬರಲು ನಾರಾಯಣ ಮೇಘೂಜಿ ಲೌಖಂಡೆ ಅವರು ಕಾರಣವಂತೆ. ಮೊದಲು ಬ್ರಿಟಿಷರು ಭಾರತ ಪ್ರಜೆಗಳನ್ನು ವಾರದ ಏಳು ದಿನಗಳಲ್ಲೂ ದುಡಿಯಲು ಹೇಳುತ್ತಿದ್ದರಂತೆ. ಅದಕ್ಕಾಗಿ ನಾರಾಯಣ ಮೇಘೂಜಿ ಲೌಖಂಡೆ ಅವರು ಭಾನುವಾರ ಒಂದು ದಿನ ರಜೆ ನೀಡಬೇಕೆಂದು ಬ್ರಿಟಿಷರಲ್ಲಿ ಕೋರಿಕೆ ಸಲ್ಲಿಸಿದರು.

ಬ್ರಿಟಿಷರು ಅದನ್ನು ತಿರಸ್ಕರಿಸಿದಾಗ, ಅವರು 1881 ರಿಂದ 1889 ರ ವರೆಗೆ ಹೋರಾಟ ಮಾಡಿದರು. ಇದಕ್ಕೆ ಮಣಿದ ಆಂಗ್ಲರು 1889 ರಲ್ಲಿ ಭಾನುವಾರವನ್ನು ರಜಾ ದಿನವೆಂದು ಘೋಷಣೆ ಮಾಡಿದರು. ಅದಕ್ಕಾಗಿ ವಾರದಲ್ಲಿ ಒಂದು ದಿನ ರಜಾ ದಿನವನ್ನಾಗಿ ಮಾಡಿದ ನಾರಾಯಣ ಮೇಘೂಜಿ ಲೌಖಂಡೆ ಅವರಿಗೆ ಕೃತಜ್ಞತೆ ಸಲ್ಲಿಸಲೇಬೇಕು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments