Webdunia - Bharat's app for daily news and videos

Install App

ನನ್ನ ಮೇಲಿನ ದಾಳಿಗಳ ಹಿಂದೆ ಬಿಜೆಪಿ ಕೈವಾಡವಿದೆ - ಕೇಜ್ರಿವಾಲ್

Webdunia
ಶನಿವಾರ, 19 ಏಪ್ರಿಲ್ 2014 (09:40 IST)
ನನ್ನ ಮೇಲೆ ಇತ್ತೀಚಿಗೆ ನಡೆಯುತ್ತಿರುವ ದಾಳಿಗಳ ಹಿಂದೆ ಬಿಜೆಪಿ ಪಕ್ಷದ ಕೈವಾಡವಿದೆ ಎಂದು ಆಪ್ ನಾಯಕ ಅರವಿಂದ ಕೇಜ್ರಿವಾಲ್ ಹೇಳಿದ್ದಾರೆ.
PTI

ನಿನ್ನೆ ಚುನಾವಣಾ ಪ್ರಚಾರ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು "ನನ್ನನ್ನು ಗುದ್ದಿದ್ದ, ಕಪಾಳಕ್ಕೆ ಹೊಡೆದ ಮತ್ತು ಗುರುವಾರ ನಡೆದ ಕಲ್ಲೆಸೆತದ ಘಟನೆಯ ಹಿಂದೆ ಬಿಜೆಪಿಯ ದುರುದ್ದೇಶವಿದೆ" ಎಂದು ಅವರು ಆರೋಪಿಸಿದ್ದಾರೆ.

ಮುಸ್ಲಿಂ ಮತದರರ ಮನವೊಲಿಸುವ ಉದ್ದೇಶದಿಂದ ಅವರು ಹೆಚ್ಚಿನ ಸಭೆಗಳಲ್ಲಿ ಮುಝಪ್ಪರ್ ನಗರದ ದಂಗೆಯ ಬಗ್ಗೆ ಪ್ರಸ್ತಾಪಿಸಿದರು.

ಜೈತಪುರಾ ಪ್ರದೇಶದಲ್ಲಿ ಮುಸ್ಲಿಂ ಸಮುದಾಯದ 1,500 ಕ್ಕಿಂತ ಹೆಚ್ಚು ಜನರನ್ನುದ್ದೇಶಿ ಮಾತನಾಡುತ್ತಿದ್ದ ಅವರು ರಾಜ್ಯದ ಸಮಾಜವಾದಿ ಪಕ್ಷದ ಭೃಷ್ಟಾಚಾರದ ವಿರುದ್ಧ ಹರಿಹಾಯ್ದರು.

" ಇಲ್ಲಿ ನೇಕಾರರು ತಮ್ಮ ಸಾಲಮನ್ನಾ ಕಾರ್ಡ್ ಪಡೆಯ ಬೇಕಾದರೆ 100 ರೂ ಲಂಚವನ್ನು ಕೊಡಬೇಕಾಗಿದೆ " ಎಂದವರು ವ್ಯಾಕುಲತೆಯನ್ನು ವ್ಯಕ್ತಪಡಿಸಿದ್ದಾರೆ.

" ದೆಹಲಿಯಲ್ಲಿ 49 ದಿನಗಳ ಸರಕಾರವನ್ನು ವಿಸರ್ಜಿಸುವ ಮೊದಲು ಸಾರ್ವಜನಿಕರ ವಿಚಾರ- ವಿಮರ್ಶೆ ಮಾಡದಿದ್ದುದು ನನ್ನ ದೊಡ್ಡ ತಪ್ಪು" ಎಂದು ಅವರು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments