Webdunia - Bharat's app for daily news and videos

Install App

ವಿಷ್ಣುವರ್ಧನ್ 2ನೇ ಪುಣ್ಯತಿಥಿಗೆ ಆಪ್ತಮಿತ್ರರ ನಮನ

Webdunia
SUJENDRA
ಅಜಾತ ಶತ್ರು ಸಾಹಸ ಸಿಂಹ ವಿಷ್ಣುವರ್ಧನ್ ನಮ್ಮನ್ನಗಲಿ ಇಂದಿಗೆ (ಡಿ. 30 ಶುಕ್ರವಾರ) ಎರಡು ವರ್ಷ ಸಂದಿದೆ. ರಾಜ್ಯದಾದ್ಯಂತ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದರೂ, ನಿರ್ಮಾಪಕ, ನಿರ್ದೇಶಕರಿಗಿಂತಲೂ ತಾನು ಶ್ರೀಮಂತನಾಗಿದ್ದರೂ, ಚಿತ್ರೀಕರಣದಲ್ಲಿ ಭಾಗವಹಿಸುವ ವೇಳೆ ಒಬ್ಬ ಸಾಮಾನ್ಯ ಕಲಾವಿದನಂತೆ ಭಾಗವಹಿಸುತ್ತಿದ್ದರು.ಮಿಗಿಲಾಗಿ ತನ್ನನ್ನು ನಂಬಿ ಹಣ ಸುರಿಯುವ ನಿರ್ಮಾಪಕರಿಗೆ ನಷ್ಟವಾಗಬಾರದು ಎಂಬ ಜವಾಬ್ದಾರಿಯಿಂದ ನಟಿಸುತ್ತಿದ್ದರು ಎಂದು ಈಗಲೂ ಗಾಂಧಿನಗರದ ಮಂದಿ ಆಡಿಕೊಳ್ಳುತ್ತಿದ್ದಾರೆ.

ತಾಜಾ ಸುದ್ದಿ, ಕನ್ನಡ ಸುದ್ದಿ, ಕನ್ನಡ ಲೇಖನಗಳಿಗಾಗಿ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಅವರ ಚಿರ ನೆನೆಪಿಗಾಗಿ ಅನ್ನ ಸಂತರ್ಪಣೆ ಕಾರ್ಯ ಹಮ್ಮಿಕೊಂಡಿದ್ದಾರೆ ಪತ್ನಿ ಭಾರತೀ ವಿಷ್ಣು ವರ್ಧನ್. ಜತೆಗೆ ರಕ್ತದಾನ ಶಿಬಿರ, ವಯಸ್ಸಾಗಿರುವ ಬಡವರಿಗೆ ಅನುಭವಿ ವೈದ್ಯರಿಂದ ಉಚಿತ ಆರೋಗ್ಯ ತಪಾಸನಾ ಶಿಬಿರವನ್ನು ನಡೆಸಲಾಗುತ್ತಿದೆ.

ವಿಷ್ಣು ವರ್ಧನ್ ಹೆಸರಿನಲ್ಲಿ ಕ್ಯಾಲೆಂಡರ್, ಬೆಳ್ಳಿ ನಾಣ್ಯ, ವಾಚ್ ಬಿಡುಗಡೆ ಮಾಡಲಾಗಿದೆ. ಅವರ ಪುಣ್ಯ ತಿಥಿಯಲ್ಲಿ ವಿಷ್ಣು ಆಪ್ತರಾದ ಕಲಾ ಸಾಮ್ರಾಟ್ ಎಸ್.ನಾರಾಯಣ್ ಹಾಗೂ ರಾಜ್ಯದ ಹಲವಾರು ಅಭಿಮಾನಿ ಬಳಗ, ಸ್ನೇಹ ಲೋಕ ಕ್ರಿಕೆಟ್ ತಂಡದ ಸದಸ್ಯರು ಹಾಜರಿದ್ದರು.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

Show comments