Webdunia - Bharat's app for daily news and videos

Install App

ಬಿಡದೇ ಕಾಡುವ ಕೆಮ್ಮಿಗೆ ಒಂದು ಸಿಂಪಲ್ ಮದ್ದು ಇಲ್ಲಿದೆ ನೋಡಿ

Webdunia
ಗುರುವಾರ, 6 ಸೆಪ್ಟಂಬರ್ 2018 (08:59 IST)
ಬೆಂಗಳೂರು: ಮಳೆಗಾಲ, ಚಳಿಗಾಲ ಬಂತೆಂದರೆ ಶೀತ ಕೆಮ್ಮು ಜತೆಗೇ ಬರುವುದು ಸಹಜ. ಎಷ್ಟೇ ಔಷಧ ಖಾಲಿ ಮಾಡಿದರೂ ಬಿಡದೇ ಕಾಡುವ ಕೆಮ್ಮಿನಿಂದ ಕಿರಿ ಕಿರಿ ಅನುಭವಿಸುತ್ತಿದ್ದೀರಾ?

ಹಾಗಿದ್ದರೆ ಸಿಂಪಲ್ ಮನೆ ಮದ್ದು ಮನೆಯಲ್ಲೇ ಮಾಡಿ ನೋಡಿ. ಇದಕ್ಕೆ ಬೇಕಾಗಿರುವುದು ಏಲಕ್ಕಿ, ಜೇನು ತುಪ್ಪ, ಕಲ್ಲು ಉಪ್ಪು ಮತ್ತು ತುಪ್ಪ.

ಮೇಲೆ ಹೇಳಿದ ವಸ್ತುಗಳನ್ನು ಮಿಕ್ಸ್ ಮಾಡಿ ಆಗಾಗ ಸೇವಿಸುತ್ತಿರಿ. ಇದರಿಂದ ಒತ್ತೊತ್ತಾಗಿ ಬರುವ ಕೆಮ್ಮಿನಿಂದ ಕೊಂಚ ರಿಲೀಫ್ ಪಡೆಯಬಹುದು. ಏಲಕ್ಕಿ ನಮ್ಮ ಗಂಟಲಿನ ಸೋಂಕು, ಕಿರಿ ಕಿರಿ ಹೋಗಲಾಡಿಸುವ ಗುಣ ಹೊಂದಿದೆ ಎಂದು ಆಯುರ್ವೇದ ಹೇಳುತ್ತದೆ. ಇದೇ ಕಾರಣಕ್ಕೆ ಕೆಮ್ಮು, ಶೀತಕ್ಕೆ ಇದು ರಾಮಬಾಣ. ಮಾಡಿ ನೋಡಿ!

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಮೈಗ್ರೇನ್ ತಲೆನೋವಿದ್ದರೆ ಈ ಆಹಾರಗಳಿಂದ ದೂರವಿರಿ

ದಪ್ಪಗಿರುವ ಸೊಂಟ ತೆಳ್ಳಗಾಗಿಸಲು ಈ ಯೋಗಾಸನ ಮಾಡಿ

ಮಲೇರಿಯಾ ಜ್ವರ ತಡೆಗಟ್ಟಲು ಇಲ್ಲಿದೆ ಉಪಾಯ

ಸಿಹಿ ತಿಂದ ತಕ್ಷಣ ಹುಳಿ ಸೇವಿಸಬಾರದು ಯಾಕೆ

ಬಾಳೆಕಾಯಿ ಹಚ್ಚಿ ಕೈ ಕಪ್ಪಗಾಗಿದ್ದರೆ ಈ ಸಿಂಪಲ್ ಟ್ರಿಕ್ ಉಪಯೋಗಿಸಿ

ಮುಂದಿನ ಸುದ್ದಿ
Show comments