Webdunia - Bharat's app for daily news and videos

Install App

ನಟ ಸುಶಾಂತ್ ಕೇಸ್ : ಸಿಬಿಐ ತನಿಖಾ ವರದಿಯಲ್ಲೇನಿದೆ?

Webdunia
ಶುಕ್ರವಾರ, 16 ಅಕ್ಟೋಬರ್ 2020 (16:07 IST)
ಬಾಲಿವುಡ್ ನಟ ಸುಶಾಂತ ಸಿಂಗ್ ರಜಪೂತ್ ಸಾವಿನ ಕೇಸ್ ತನಿಖೆಯನ್ನು ಸಿಬಿಐ ನಡೆಸಿದ್ದು, ತನಿಖೆ ಅಂತಿಮ ಹಂತಕ್ಕೆ ಬಂದಿದೆ ಎನ್ನಲಾಗಿದೆ.

ನಟ ಸುಶಾಂತ ಸಿಂಗ್ ಸಾವಿನ ಬಗ್ಗೆ ಬಹುತೇಕವಾಗಿ ಸ್ಪಷ್ಟವಾದ ಅಭಿಪ್ರಾಯಕ್ಕೆ ಸಿಬಿಐ ಬಂದಿದ್ದು, ವರದಿ ಸಿದ್ಧಗೊಳ್ಳುತ್ತಿದೆ ಎನ್ನಲಾಗಿದೆ.

ಸಿಬಿಐ ತನ್ನ ಅಂತಿಮ ವರದಿಯನ್ನು ರೆಡಿ ಮಾಡುತ್ತಿದೆ ಎನ್ನಲಾಗಿದ್ದು, ನಟನ ಸಾವಿಗೆ ನಿಜವಾದ ಕಾರಣ ಏನು ಎಂದು ತಿಳಿದುಕೊಳ್ಳುವ ಕಾತುರದಲ್ಲಿ ಅಭಿಮಾನಿಗಳು ಹಾಗೂ ನಟನ ಕುಟುಂಬವರ್ಗದವರು, ಸ್ನೇಹಿತರು ಇದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments