Webdunia - Bharat's app for daily news and videos

Install App

ಖ್ಯಾತ ನಟ ಕಮಲ್ ಹಾಸನ್ ವಿರುದ್ಧ ದೂರು ನೀಡಿದ ನಿರ್ಮಾಪಕ

Webdunia
ಶುಕ್ರವಾರ, 27 ಸೆಪ್ಟಂಬರ್ 2019 (08:57 IST)
ಚೆನ್ನೈ: ಖ್ಯಾತ ನಟ ಕಮಲ್ ಹಾಸನ್ ವಿರುದ್ಧ 10 ಕೋಟಿ ರೂ. ಹಣ ಮರಳಿ ನೀಡಲಿಲ್ಲ ಎಂಬ ಆರೋಪದಲ್ಲಿ ನಿರ್ಮಾಪಕ ಕೆಇ ಜ್ಞಾನವೇಲ್ ರಾಜ ನಿರ್ಮಾಪಕರ ಸಂಘಕ್ಕೆ ದೂರು ನೀಡಿದ್ದಾರೆ.


ಕಮಲ್ ಹಾಸನ್ ತಮ್ಮ ಉತ್ತಮ ವಿಲನ್ ಸಿನಿಮಾ ಸಮಯದಲ್ಲಿ ತಮ್ಮಿಂದ ಹಣ ಪಡೆದಿದ್ದರು. ಆದರೆ ಅದನ್ನು ಇದುವರೆಗೆ ಮರಳಿಸಿಲ್ಲ. ಹಣದ ಬದಲಿಗೆ ತಮ್ಮೊಂದಿಗೆ ಒಂದು ಸಿನಿಮಾದಲ್ಲಿ ನಟಿಸುವುದಾಗಿ ಕಮಲ್ ಹೇಳಿದ್ದರು. ಅದನ್ನೂ ಇದುವರೆಗೆ ಮಾಡಿಲ್ಲ.

ಹೀಗಾಗಿ ಬೇರೆ ದಾರಿ ಕಾಣದೇ ನಿರ್ಮಾಪಕರ ಸಂಘಕ್ಕೆ ದೂರು ನೀಡಿರುವುದಾಗಿ ಜ್ಞಾನವೇಲ್ ಹೇಳಿದ್ದಾರೆ. ಈ ಬಗ್ಗೆ ಸದ್ಯದಲ್ಲೇ ನಿರ್ಮಾಪಕರ ಸಂಘ ವಿಚಾರಣೆ ನಡಸಲಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments