Webdunia - Bharat's app for daily news and videos

Install App

ನವರಸನಾಯಕ ಜಗ್ಗೇಶ್ ಅರ್ಧಕ್ಕೇ ಶಿಕ್ಷಣಕ್ಕೆ ಎಳ್ಳು ನೀರು ಬಿಡಲು ಕಾರಣವೇನು ಗೊತ್ತಾ?

Webdunia
ಭಾನುವಾರ, 22 ಮಾರ್ಚ್ 2020 (09:22 IST)
ಬೆಂಗಳೂರು: ನವರಸನಾಯಕ ಜಗ್ಗೇಶ್ ಯಾರ ಸಹಾಯವೂ ಇಲ್ಲದೇ ಸ್ವಂತಿಕೆಯಿಂದ ಚಿತ್ರರಂಗದಲ್ಲಿ ಬೆಳೆದುಬಂದವರು. ಇಂತಿಪ್ಪ ಜಗ್ಗೇಶ್ ತಮ್ಮ ಹದಿಹರೆಯದ ದಿನಗಳಲ್ಲಿ ವಿದ್ಯಾಭ್ಯಾಸಕ್ಕೆ ಅರ್ಧಕ್ಕೇ ತಿಲಾಂಜಲಿ ಇತ್ತಿದ್ದು ಯಾಕೆ ಗೊತ್ತಾ?


ಜಗ್ಗೇಶ್ ಬಿಎಸ್ ಸಿ ಮೂರನೇ ವರ್ಷದಲ್ಲಿದ್ದಾಗ ಕನ್ನಡ ಪರೀಕ್ಷೆ ತಪ್ಪಿಸಿಕೊಂಡು ವಿದ್ಯಾಭ್ಯಾಸವನ್ನು ಅರ್ಧಕ್ಕೇ ನಿಲ್ಲಿಸಿದರಂತೆ. ಅದಕ್ಕೆ ಕಾರಣ, ಆಗ ಅವರಿಗೆ ಸಾಹಸಸಿಂಹ ವಿಷ್ಣುವರ್ಧನ್ ಅವರ ಸಿನಿಮಾಗೆ ಸಹಾಯಕ ನಿರ್ದೇಶಕನಾಗಿ ದುಡಿಯುವ ಅವಕಾಶ ಸಿಕ್ಕಿತಂತೆ.

ಚಿತ್ರರಂಗದಲ್ಲಿ ಅವಕಾಶ ಪಡೆಯಬೇಕೆಂದು ಕಾಯುತ್ತಿದ್ದ ಜಗ್ಗೇಶ್ ಸಿಕ್ಕ ಅವಕಾಶ ಬಳಸಲು ವಿದ್ಯಾಭ್ಯಾಸವನ್ನೂ ಕೈಬಿಟ್ಟು ಮದರಾಸಿಗೆ ಹೋಗಿದ್ದರಂತೆ. ಮತ್ತೆ ಅವರು ಪರೀಕ್ಷೆ ಕಟ್ಟಿ ಪದವಿ ಮುಗಿಸುವ ಪ್ರಯತ್ನವನ್ನೂ ಮಾಡಲಿಲ್ಲವಂತೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments