Webdunia - Bharat's app for daily news and videos

Install App

ಇಂದು ಕೋಲಾರ, ಮೈಸೂರಿನಲ್ಲಿ ಸೋನಿಯಾ ಚುನಾವಣೆ ಪ್ರಚಾರ

Webdunia
ಬುಧವಾರ, 9 ಏಪ್ರಿಲ್ 2014 (12:39 IST)
PR
PR
ಕೋಲಾರ: ಸೋನಿಯಾ ಗಾಂಧಿ ಇಂದು ಮೊದಲಿಗೆ ಕೋಲಾರಕ್ಕೆ ತೆರಳಿ ಕಾಂಗ್ರೆಸ್ ಅಭ್ಯರ್ಥಿ ಮುನಿಯಪ್ಪ ಪರ ಮತಯಾಚನೆ ಮಾಡಿದರು. ಕೆ.ಎಚ್. ಮುನಿಯಪ್ಪ ಅವರೇ ಸ್ಥಳಕ್ಕೆ ಆಗಮಿಸಿ ಭದ್ರತೆ ಉಸ್ತುವಾರಿಯನ್ನು ನೋಡಿಕೊಂಡಿದ್ದರು. ವೇದಿಕೆಯಲ್ಲಿ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಮುಂತಾದವರು ಸೋನಿಯಾ ಅವರಿಗೆ ಸಾಥ್ ನೀಡಿದರು. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬುದ್ದಿ ಕಲಿಸಿದ್ದೀರಿ. ಬಿಜೆಪಿ ಸಿಎಂ ಸೇರಿ ಸಚಿವರೆಲ್ಲರೂ ಲೂಟಿ ಮಾಡಿ ಜೈಲಿಗೆ ಹೋದ್ರು ಎಂದು ಪ್ರಚಾರ ಭಾಷಣದಲ್ಲಿ ಸೋನಿಯಾ ಹೇಳಿದರು. ಕನ್ನಡದಲ್ಲಿ ಮೊದಲಿಗೆ ಸೋನಿಯಾ ಭಾಷಣ ಆರಂಭಿಸಿದರು.

ಕೋಲಾರದಲ್ಲಿ ಚುನಾವಣೆ ಪ್ರಚಾರದ ಬಳಿಕ ಮೈಸೂರು ಮಹಾರಾಜ ಕಾಲೇಜಿನ ಮೈದಾನದಲ್ಲಿ ಹೆಲಿಪ್ಯಾಡ್ ವ್ಯವಸ್ಥೆ ಮಾಡಲಾಗಿದ್ದು, ಸೋನಿಯಾ ಗಾಂಧಿ ಅವರು ಕಾಂಗ್ರೆಸ್ ಅಭ್ಯರ್ಥಿ ವಿಶ್ವನಾಥ್ ಪರ ಪ್ರಚಾರಕ್ಕೆ ಸಮಾವೇಶ ಹಮ್ಮಿಕೊಂಡಿದ್ದಾರೆ.ಸೋನಿಯಾ ಗಾಂಧಿ ಸ್ವಾಗತಕ್ಕೆ ಮೈಸೂರಿನಲ್ಲಿ ಭರ್ಜರಿ ಸಿದ್ಧತೆ ಮಾಡಲಾಗುತ್ತಿದೆ. ಸೋನಿಯಾ ಪ್ರಚಾರದಿಂದ ಕೋಲಾರ ಮತ್ತು ಮೈಸೂರಿನಲ್ಲಿ ಕಾಂಗ್ರೆಸ್ ಪ್ರಚಾರಕ್ಕೆ ಇನ್ನಷ್ಟು ರಂಗುತುಂಬಬಹುದು ಎಂದು ಭಾವಿಸಲಾಗಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments