Webdunia - Bharat's app for daily news and videos

Install App

ಚುನಾವಣಾ ಕರ್ತವ್ಯದಲ್ಲಿದ್ದ ಮತಗಟ್ಟೆ ಅಧಿಕಾರಿ ಹೃದಯಘಾತದಿಂದ ಸಾವು

Webdunia
ಗುರುವಾರ, 18 ಏಪ್ರಿಲ್ 2019 (10:56 IST)
ಚಾಮರಾಜನಗರ : ಚುನಾವಣಾ ಕರ್ತವ್ಯದಲ್ಲಿದ್ದ ಮತಗಟ್ಟೆ ಅಧಿಕಾರಿಯೊಬ್ಬರು ಕುಳಿತ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ.
ಮೃತ ಅಧಿಕಾರಿಯನ್ನು ಶಾಂತ ಮೂರ್ತಿ (48) ಎಂಬುದಾಗಿ  ತಿಳಿದು ಬಂದಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 48ರಲ್ಲಿ ಈ ಘಟನೆ  ನಡೆದಿದ್ದು, ಅಧಿಕಾರಿ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.



ಬೆಳಿಗ್ಗೆಯಿಂದ ಲವಲವಿಕೆಯಿಂದ ಕಾರ್ಯ ನಿರ್ವಹಿಸುತ್ತಿದ್ದ ಅಧಿಕಾರಿ ಸಡನ್ ಆಗಿ ಸಾವನಪ್ಪಿದ್ದು ಅಲ್ಲಿರುವವರಿಗೆ ಆಘಾತವನ್ನುಂಟುಮಾಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments