Webdunia - Bharat's app for daily news and videos

Install App

ಕೊರೊನಾ ಭೀತಿ ನಡುವೆ ಜಿಲ್ಲಾ ಉಸ್ತುವಾರಿಯ ನೇಮಕ

Webdunia
ಶುಕ್ರವಾರ, 10 ಏಪ್ರಿಲ್ 2020 (09:24 IST)
ಬೆಂಗಳೂರು : ಕೊರೊನಾ ಭೀತಿಯಿಂದ ತತ್ತರಿಸಿದ ರಾಜ್ಯದಲ್ಲಿ ಕೊರೊನಾ ವೈರಸ್ ನ್ನು ನಿಯಂತ್ರಿಸಲು ಹೊಸದಾಗಿ ಜಿಲ್ಲಾ ಉಸ್ತುವಾರಿಯನ್ನು ನೇಮಕ ಮಾಡಿದ್ದಾರೆ.


ಸಿಎಂ ಬಿಎಸ್ ಯಡಿಯೂರಪ್ಪ ಅವರು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿಯನ್ನು ವಹಿಸಿಕೊಂಡಿದ್ದಾರೆ. ಅಲ್ಲದೇ ಸಚಿವ ಜಗದೀಶ್ ಶೆಟ್ಟರ್ , ಬಸವರಾಜ ಬೊಮ್ಮಾಯಿ, ಜೆಸಿ ಮಾಧುಸ್ವಾಮಿ ಮತ್ತು ಪ್ರಭು ಚವ್ಹಾಣ ಅವರಿಗೆ ಹೆಚ್ಚುವರಿ ಜಿಲ್ಲೆಗಳ ಉಸ್ತುವಾರಿ ನೀಡಿದ್ದಾರೆ. ಆದರೆ ರಮೇಶ್ ಜಾರಕಿಹೊಳಿ, ಗೋಪಾಲಯ್ಯ, ಶ್ರೀಮಂತ ಪಾಟೀಲ್ ಅವರಿಗೆ ಯಾವುದೇ ಜಿಲ್ಲಾ ಉಸ್ತುವಾರಿ ನೀಡದೆ ಕೈ ಬಿಟ್ಟಿರುವುದು ಚರ್ಚೆಗೆ ಕಾರಣವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments