Webdunia - Bharat's app for daily news and videos

Install App

ಕೊರೊನಾ ಬರಬಾರದು ಅಂದ್ರೆ ಹೀಗೆ ಮಾಡಿ

Webdunia
ಗುರುವಾರ, 26 ಮಾರ್ಚ್ 2020 (16:42 IST)
ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಹೀಗೆ ಮಾಡಲೇಬೇಕಿದೆ.

ಜನರು ಕಡ್ಡಾಯವಾಗಿ ಸಾಮಾಜಿಕ ಅಂತರ‌ ಕಾಯ್ದುಕೊಳ್ಳಬೇಕು ಎಂದು ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ರಾಹುಲ ಪಾಂಡ್ವೆ ತಿಳಿಸಿದ್ದಾರೆ.

ಕಲಬುರಗಿ ನಗರದ ಅಜಾದಪುರ ರಸ್ತೆಯಲ್ಲಿ ಜನರು ಅಗತ್ಯ ದಿನಸಿ ವಸ್ತುಗಳನ್ನು ಖರೀದಿಸುತ್ತಿರುವ ವಿವಿಧ ಅಂಗಡಿಗಳಿಗೆ ಭೇಟಿ‌ ನೀಡಿ ಪರಿಶೀಲನೆ ನಡೆಸಿದರು.

ಸಾರ್ವಜನಿಕರು ಅಂತರ ಕಾಪಾಡಲು ಅಂಗಡಿಗಳ ಮುಂದೆ ಚೌಕಾಕಾರದ ಪರಿಧಿ ನಿಗದಿಪಡಿಸಿದ್ದು, ಅಲ್ಲಿಯೇ ನಿಂತು ಜನರು ಶಾಂತ ರೀತಿಯಿಂದ ತಮಗೆ ಬೇಕಾದ ವಸ್ತುಗಳನ್ನು ಪಡೆಯಬೇಕು. ಯಾವುದೇ ಕಾರಣಕ್ಕೂ ಜನಸಂದಣಿಗೆ ಅವಕಾಶ ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments